26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

ಕನ್ಯಾಡಿ 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರು ದಿನಗಳ ಕಾಲ ನಡೆದ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.

ಮೂರು ದಿನದ ಕಾರ್ಯಾಗಾರದಲ್ಲಿ ಲಘು ಸಂಗೀತ, ಧ್ಯಾನ ಕಥೆಗಳು ಮತ್ತು ಆಟಗಳನ್ನು ಸಂಪನ್ಮೂಲ ವ್ಯಕ್ತಿಗಳಾದ ಹಾರ್ಟ್ ಫುಲ್ ನೆಸ್ ಧ್ಯಾನ ಕೇಂದ್ರ ಕನ್ಯಾಡಿ 2 ಇಲ್ಲಿನ ಶ್ರೀಮತಿ ವತ್ಸಲಾ, ಶ್ರೀಮತಿ ಸಾವಿತ್ರಿ, ಶ್ರೀಮತಿ ವೀಣಾ, ಶ್ರೀಮತಿ ಸುಮತಿ, ಸಂಗೀತ ಶಿಕ್ಷಕರಾದ ಕಮಲಾಕ್ಷ ಗುಡಿಗಾರ ಇವರೆಲ್ಲರಿಂದ ಮಕ್ಕಳು ಹೆಚ್ಚು ವಿಷಯಗಳನ್ನು ಕಲಿತರು ಮತ್ತು ಅದರ ಪ್ರಯೋಜನವನ್ನು ಪಡೆದುಕೊಂಡರು.

ಸಮಾರೋಪ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಕೆ.ನಂದ , ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪಾಎನ್, ಶಾಲಾ ಶಿಕ್ಷಕ ವೃಂದ, ಶಾಲಾ ಮಕ್ಕಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಶಾಲಾ ಶಿಕ್ಷಕಿ ಶ್ರೀಮತಿ ತೇಜಸ್ವಿ ಧನ್ಯವಾದವಿತ್ತರು, ಶಾಲಾ ಶಿಕ್ಷಕಿ ರಾಜಶ್ರೀ ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್: ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಾಗಾರ

Suddi Udaya

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆಗೆ ಶರಣು

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya
error: Content is protected !!