April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

ರಾಷ್ಟ್ರ ರಾಜಧಾನಿಯ ವಿಜ್ಞಾನ ಭವನದಲ್ಲಿ ನಡೆದ ವಿಶ್ವಶಾಂತಿಗಾಗಿ ಪ್ರಾರ್ಥಿಸುವ ‘ವಿಶ್ವನವಕಾರ್ ಮಹಾಮಂತ್ರ ದಿವಸ್’ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡರು.

ಈ ಸಂದರ್ಭದಲ್ಲಿ ಸಂಸದರಾದ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ವಿವಿಧ ಗಣ್ಯರು ಉಪಸ್ಥಿಣರಿದ್ದರು. ಜಗತ್ತಿನ 108 ದೇಶಗಳಲ್ಲಿ ಈ ಆಚರಣೆ ಎ.9 ರಂದು ನಡೆದಿದ್ದು ಮುಖ್ಯ ಕಾರ್ಯಕ್ರಮ ಹೊಸದೆಹಲಿಯಲ್ಲಿ ಆಯೋಜನೆಗೊಂಡಿತ್ತು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ರಿಗೆ ಸನ್ಮಾನ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya
error: Content is protected !!