April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಸದಿಯಲ್ಲಿ ನಮೋಕಾರ ಮಹಾಮಂತ್ರ ಪಠಣ

ಒಂದು ಜಗತ್ತು ಒಂದು ಮಂತ್ರ ವಿಶ್ವಶಾಂತಿ ಎಂಬ ಮೂಲ ಉದ್ದೇಶವನ್ನು ಇಟ್ಟುಕೊಂಡು ವಿಶ್ವದ ಎಲ್ಲಾ ದೇಶಗಳಲ್ಲಿ ಹಮ್ಮಿಕೊಂಡಿರುವ ನಮೋಕಾರ ಮಹಾಮಂತ್ರ ಪಠಣ ಕಾರ್ಯಕ್ರಮವು ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಅನುವಂಶಿಕ ಆಡಳಿತ ಮುಖ್ಯಸ್ಥರಾದ ಕೆ ಜಯವರ್ಮರಾಜ ಬಳ್ಳಾಲ್ ಇವರ ಮಾರ್ಗದರ್ಶನದಡಿಯಲ್ಲಿ ಬಸದಿಯ ಸಮುಚ್ಚಯದಲ್ಲಿ ಶಾಂತಿಶ್ರೀ ಜೈನ ಸಮಾಜ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮದ ನೇತೃತ್ವವನ್ನು ಶಾಂತಿಶ್ರೀ ಜೈನ ಸಮಾಜದ ಅಧ್ಯಕ್ಷೆ ಶ್ರೀಮತಿ ತ್ರಿಶಾಲ ಜೈನ್ ವಹಿಸಿಕೊಂಡಿದ್ದು ಸರ್ವರ ಸಹಕಾರದಿಂದ ಕಾರ್ಯಕ್ರಮ ಅತ್ಯುತ್ತಮ ರೀತಿಯಲ್ಲಿ ಮೂಡಿಬಂತು. ವಿಶ್ವದ ಎಲ್ಲಾ ಕಡೆಗಳಲ್ಲೂ ಶಾಂತಿ ನೆಲೆಸಿ ಬದುಕು ಸುಂದರವಾಗಿಸುವ ಕನಸನ್ನು ಮನಸುಗೊಳಿಸುವ ಎನ್ನುವ ಮೂಲ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಮಂತ್ರವನ್ನು ಶ್ರಾವಕ- ಶ್ರಾವಕಿಯರು ಮಂತ್ತ್ರೋಚ್ಚಾರಣೆ ಮಾಡುವ ಮುಖಾಂತರ ಹಮ್ಮಿಕೊಂಡರು.

Related posts

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya

ಪುತ್ತೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜದಲ್ಲಿ ಬಿಜೆಪಿ ಕಾರ್ಯಕರ್ತರ‌ ವಿಜಯೋತ್ಸವ

Suddi Udaya

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಗಳ ಭೇಟಿ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya
error: Content is protected !!