24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಸದಿಯಲ್ಲಿ ನಮೋಕಾರ ಮಹಾಮಂತ್ರ ಪಠಣ

ಒಂದು ಜಗತ್ತು ಒಂದು ಮಂತ್ರ ವಿಶ್ವಶಾಂತಿ ಎಂಬ ಮೂಲ ಉದ್ದೇಶವನ್ನು ಇಟ್ಟುಕೊಂಡು ವಿಶ್ವದ ಎಲ್ಲಾ ದೇಶಗಳಲ್ಲಿ ಹಮ್ಮಿಕೊಂಡಿರುವ ನಮೋಕಾರ ಮಹಾಮಂತ್ರ ಪಠಣ ಕಾರ್ಯಕ್ರಮವು ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಅನುವಂಶಿಕ ಆಡಳಿತ ಮುಖ್ಯಸ್ಥರಾದ ಕೆ ಜಯವರ್ಮರಾಜ ಬಳ್ಳಾಲ್ ಇವರ ಮಾರ್ಗದರ್ಶನದಡಿಯಲ್ಲಿ ಬಸದಿಯ ಸಮುಚ್ಚಯದಲ್ಲಿ ಶಾಂತಿಶ್ರೀ ಜೈನ ಸಮಾಜ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮದ ನೇತೃತ್ವವನ್ನು ಶಾಂತಿಶ್ರೀ ಜೈನ ಸಮಾಜದ ಅಧ್ಯಕ್ಷೆ ಶ್ರೀಮತಿ ತ್ರಿಶಾಲ ಜೈನ್ ವಹಿಸಿಕೊಂಡಿದ್ದು ಸರ್ವರ ಸಹಕಾರದಿಂದ ಕಾರ್ಯಕ್ರಮ ಅತ್ಯುತ್ತಮ ರೀತಿಯಲ್ಲಿ ಮೂಡಿಬಂತು. ವಿಶ್ವದ ಎಲ್ಲಾ ಕಡೆಗಳಲ್ಲೂ ಶಾಂತಿ ನೆಲೆಸಿ ಬದುಕು ಸುಂದರವಾಗಿಸುವ ಕನಸನ್ನು ಮನಸುಗೊಳಿಸುವ ಎನ್ನುವ ಮೂಲ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಮಂತ್ರವನ್ನು ಶ್ರಾವಕ- ಶ್ರಾವಕಿಯರು ಮಂತ್ತ್ರೋಚ್ಚಾರಣೆ ಮಾಡುವ ಮುಖಾಂತರ ಹಮ್ಮಿಕೊಂಡರು.

Related posts

ಬೆಳ್ತಂಗಡಿ: ಜೆಪಿ ಅಟ್ಯಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

Suddi Udaya

ಎಸ್‌ಡಿಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿ ತಂಡದ ಭೀಷ್ಮಾಸ್ತಮಾನ ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ

Suddi Udaya
error: Content is protected !!