23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಸದಿಯಲ್ಲಿ ನಮೋಕಾರ ಮಹಾಮಂತ್ರ ಪಠಣ

ಒಂದು ಜಗತ್ತು ಒಂದು ಮಂತ್ರ ವಿಶ್ವಶಾಂತಿ ಎಂಬ ಮೂಲ ಉದ್ದೇಶವನ್ನು ಇಟ್ಟುಕೊಂಡು ವಿಶ್ವದ ಎಲ್ಲಾ ದೇಶಗಳಲ್ಲಿ ಹಮ್ಮಿಕೊಂಡಿರುವ ನಮೋಕಾರ ಮಹಾಮಂತ್ರ ಪಠಣ ಕಾರ್ಯಕ್ರಮವು ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಅನುವಂಶಿಕ ಆಡಳಿತ ಮುಖ್ಯಸ್ಥರಾದ ಕೆ ಜಯವರ್ಮರಾಜ ಬಳ್ಳಾಲ್ ಇವರ ಮಾರ್ಗದರ್ಶನದಡಿಯಲ್ಲಿ ಬಸದಿಯ ಸಮುಚ್ಚಯದಲ್ಲಿ ಶಾಂತಿಶ್ರೀ ಜೈನ ಸಮಾಜ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮದ ನೇತೃತ್ವವನ್ನು ಶಾಂತಿಶ್ರೀ ಜೈನ ಸಮಾಜದ ಅಧ್ಯಕ್ಷೆ ಶ್ರೀಮತಿ ತ್ರಿಶಾಲ ಜೈನ್ ವಹಿಸಿಕೊಂಡಿದ್ದು ಸರ್ವರ ಸಹಕಾರದಿಂದ ಕಾರ್ಯಕ್ರಮ ಅತ್ಯುತ್ತಮ ರೀತಿಯಲ್ಲಿ ಮೂಡಿಬಂತು. ವಿಶ್ವದ ಎಲ್ಲಾ ಕಡೆಗಳಲ್ಲೂ ಶಾಂತಿ ನೆಲೆಸಿ ಬದುಕು ಸುಂದರವಾಗಿಸುವ ಕನಸನ್ನು ಮನಸುಗೊಳಿಸುವ ಎನ್ನುವ ಮೂಲ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಮಂತ್ರವನ್ನು ಶ್ರಾವಕ- ಶ್ರಾವಕಿಯರು ಮಂತ್ತ್ರೋಚ್ಚಾರಣೆ ಮಾಡುವ ಮುಖಾಂತರ ಹಮ್ಮಿಕೊಂಡರು.

Related posts

ಡಿ.25-26: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಕಾಡಾನೆ ದಾಳಿ

Suddi Udaya

ವೇಣೂರು ಶ್ರೀ ಶಾರದಾ ಟ್ರಸ್ಟ್ ವತಿಯಿಂದ ವೇಣೂರು ಸ.ಪ್ರೌ. ಶಾಲಾ ಶಿಕ್ಷಕ ರವೀಂದ್ರ ಕೆ. ರವರಿಗೆ ಸನ್ಮಾನ

Suddi Udaya

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ; ಪ್ರತಿಭಾ ಪುರಸ್ಕಾರ

Suddi Udaya
error: Content is protected !!