July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಸದಿಯಲ್ಲಿ ನಮೋಕಾರ ಮಹಾಮಂತ್ರ ಪಠಣ

ಒಂದು ಜಗತ್ತು ಒಂದು ಮಂತ್ರ ವಿಶ್ವಶಾಂತಿ ಎಂಬ ಮೂಲ ಉದ್ದೇಶವನ್ನು ಇಟ್ಟುಕೊಂಡು ವಿಶ್ವದ ಎಲ್ಲಾ ದೇಶಗಳಲ್ಲಿ ಹಮ್ಮಿಕೊಂಡಿರುವ ನಮೋಕಾರ ಮಹಾಮಂತ್ರ ಪಠಣ ಕಾರ್ಯಕ್ರಮವು ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಅನುವಂಶಿಕ ಆಡಳಿತ ಮುಖ್ಯಸ್ಥರಾದ ಕೆ ಜಯವರ್ಮರಾಜ ಬಳ್ಳಾಲ್ ಇವರ ಮಾರ್ಗದರ್ಶನದಡಿಯಲ್ಲಿ ಬಸದಿಯ ಸಮುಚ್ಚಯದಲ್ಲಿ ಶಾಂತಿಶ್ರೀ ಜೈನ ಸಮಾಜ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮದ ನೇತೃತ್ವವನ್ನು ಶಾಂತಿಶ್ರೀ ಜೈನ ಸಮಾಜದ ಅಧ್ಯಕ್ಷೆ ಶ್ರೀಮತಿ ತ್ರಿಶಾಲ ಜೈನ್ ವಹಿಸಿಕೊಂಡಿದ್ದು ಸರ್ವರ ಸಹಕಾರದಿಂದ ಕಾರ್ಯಕ್ರಮ ಅತ್ಯುತ್ತಮ ರೀತಿಯಲ್ಲಿ ಮೂಡಿಬಂತು. ವಿಶ್ವದ ಎಲ್ಲಾ ಕಡೆಗಳಲ್ಲೂ ಶಾಂತಿ ನೆಲೆಸಿ ಬದುಕು ಸುಂದರವಾಗಿಸುವ ಕನಸನ್ನು ಮನಸುಗೊಳಿಸುವ ಎನ್ನುವ ಮೂಲ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಮಂತ್ರವನ್ನು ಶ್ರಾವಕ- ಶ್ರಾವಕಿಯರು ಮಂತ್ತ್ರೋಚ್ಚಾರಣೆ ಮಾಡುವ ಮುಖಾಂತರ ಹಮ್ಮಿಕೊಂಡರು.

Related posts

ನಾವೂರು ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ನಾಳ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ನಡ: ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ ಆಯ್ಕೆ

Suddi Udaya
error: Content is protected !!