23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

ಮಡಂತ್ಯಾರು: ಮಡಂತ್ಯಾರು ಉಪ್ಪಿನಂಗಡಿಗೆ ಸಾಗುವ ರಸ್ತೆಯ ಮಡಂತ್ಯಾರು ಶಿಶು ಮಂದಿರ ಹತ್ತಿರ ಮಾರಿಗುಡಿ ಶ್ರೀರಾಮನಗರ ಕ್ರಾಸ್ ಬಳಿಯಲ್ಲಿ ಬಂಗೇರ ಕಟ್ಟೆ ಹಲವು ಕಡೆಗಳಲ್ಲಿ ಮರಗಳು ರಸ್ತೆಗೆ ಬಾಗಿಕೊಂಡಿದ್ದು ಅದರಲ್ಲೂ ಕೆಲವು ಕಡೆ ಒಣಗಿದ ಬಾರಿ ಗಾತ್ರದ ಮರಗಳು ಇನ್ನೇನು ಗಾಳಿ ಮಳೆಗೆ ಬೀಳುವ ಸ್ಥಿತಿಯಲ್ಲಿದೆ.

ಮಡಂತ್ಯಾರು ಶಿಶು ಮಂದಿರದ ಬಳಿಯಲ್ಲಿ ಸ್ವಲ್ಪ ಮುಂದಕ್ಕೆ ಎ.8 ರಂದು ಸಂಜೆ ಸುರಿದ ಗಾಳಿ ಮಳೆಗೆ ಒಣಗಿದ ಬಾರಿ ಗಾತ್ರದ ಮರದ ಕೊಂಬೆ ಮಡಂತ್ಯಾರು ಕಡೆಯಿಂದ ಉಪ್ಪಿನಂಗಡಿ ಕಡೆ ಸಾಗುವ ಅಟೋ ರಿಕ್ಷಾದ ಮೇಲೆ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಶ್ರೀರಾಮ ನಗರ ಕ್ರಾಸ್ ಸಮೀಪ ವಿದ್ಯುತ್ ತಂತಿಗಳ ಮೇಲೆ ಒಣಗಿದ ಮರ ತಂತಿಯ ಬೀಳುವ ಸ್ಥಿತಿಯಲ್ಲಿದೆ ಕೆಲವು ತಿಂಗಳುಗಳಲ್ಲಿ ಮಳೆಗಾಲ ಆರಂಭವಾಗಲಿದ್ದು ಬಾರಿ ಪ್ರಮಾಣದ ಗಾಳಿ ಮಳೆಗೆ ಅಪಾಯಕಾರಿ ಮರಗಳು ರಸ್ತೆಗೆ ಬಿದ್ದು ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಕೂಡಲೇ ಸಂಬಂಧಪಟ್ಟ ಇಲಾಖೆಗಳು ಇತ್ತ ಕಡೆ ಗಮನ ಹರಿಸಿ ತೆರವುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ವಾಷಿ೯ಕ ರೂ.99.93 ಲಕ್ಷ ಲಾಭ – ಶೇ 15 ಡಿವಿಡೆಂಡ್ ಘೋಷಿಸಿದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ

Suddi Udaya

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

Suddi Udaya

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ ಆಕಸ್ಮಿಕವಾಗಿ ಕುಸಿದು ಬಿದ್ದು ಸಾವು

Suddi Udaya

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ

Suddi Udaya
error: Content is protected !!