22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಣ್ಯದ ನಡುವೆ ಬಿಟ್ಟು ಹೋದ ಮಾರುತಿ ಕಾರು-ವಾರುಸುದಾರರ ಸುಳಿವಿಲ್ಲ

ನಾರಾವಿ: ನಾರಾವಿಯ ಮಾಪಾಲು ಮೀಸಲು ಅರಣ್ಯ ಪ್ರದೇಶದ ಕೆಳಭಾಗದಲ್ಲಿ ಕಳೆದ ಎರಡು ದಿನಗಳಿಂದ ಅನಾಮದೇಯ ಮಾರುತಿ ೮೦೦ ಕಾರುವೊಂದು ನಿಂತಿರುವುದು ಅನುಮಾನಕ್ಕೆ ಎಡೆಮಾಡಿದೆ.

ಎರಡು ದಿನದ ಹಿಂದೆ ರಾತ್ರಿ 12 ಗಂಟೆಗೆ ಕಾರು ಪೆಟ್ರೋಲ್ ಖಾಲಿಯಾಗಿ ಬಾಕಿಯಾಗಿದೆ ಎಂದು ಸ್ಥಳೀಯ ನಿವಾಸಿಯೊಬ್ಬರ ಮನೆಯಲ್ಲಿ ಪೆಟ್ರೋಲ್ ಕುರಿತು ವಿಚರಿಸಿದ್ದರು. ಕಾರಿನಲ್ಲಿದ್ದ ಇರ್ವರು ಆದರೆ ಅಂದು ಕಾಣ ಸಿಕ್ಕಿದವರು ಎರಡು ದಿನ ಕಳೆದರೂ ಪತ್ತೆಯಾಗದಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಗೆ ನಾರಾವಿ ಗ್ರಾ.ಪಂ.ಸದಸ್ಯ ಉದಯ್ ಹೆಗ್ಡೆ ತಿಳಿಸಿದ್ದಾರೆ.

Related posts

ಫೆ.15 (ನಾಳೆ) ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಲ್ಲಿ ರೂ.26 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ “ಅಕ್ಷಯ ಪಾಕಶಾಲೆ” ಲೋಕಾರ್ಪಣೆ

Suddi Udaya

ಶಿರ್ಲಾಲು ರಿಕ್ಷಾ ಚಾಲಕ -ಮಾಲಕ ಸಂಘದಿಂದ ಆಯುಧ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬರೆಂಗಾಯ ಸ.ಉ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

Suddi Udaya
error: Content is protected !!