37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಣ್ಯದ ನಡುವೆ ಬಿಟ್ಟು ಹೋದ ಮಾರುತಿ ಕಾರು-ವಾರುಸುದಾರರ ಸುಳಿವಿಲ್ಲ

ನಾರಾವಿ: ನಾರಾವಿಯ ಮಾಪಾಲು ಮೀಸಲು ಅರಣ್ಯ ಪ್ರದೇಶದ ಕೆಳಭಾಗದಲ್ಲಿ ಕಳೆದ ಎರಡು ದಿನಗಳಿಂದ ಅನಾಮದೇಯ ಮಾರುತಿ ೮೦೦ ಕಾರುವೊಂದು ನಿಂತಿರುವುದು ಅನುಮಾನಕ್ಕೆ ಎಡೆಮಾಡಿದೆ.

ಎರಡು ದಿನದ ಹಿಂದೆ ರಾತ್ರಿ 12 ಗಂಟೆಗೆ ಕಾರು ಪೆಟ್ರೋಲ್ ಖಾಲಿಯಾಗಿ ಬಾಕಿಯಾಗಿದೆ ಎಂದು ಸ್ಥಳೀಯ ನಿವಾಸಿಯೊಬ್ಬರ ಮನೆಯಲ್ಲಿ ಪೆಟ್ರೋಲ್ ಕುರಿತು ವಿಚರಿಸಿದ್ದರು. ಕಾರಿನಲ್ಲಿದ್ದ ಇರ್ವರು ಆದರೆ ಅಂದು ಕಾಣ ಸಿಕ್ಕಿದವರು ಎರಡು ದಿನ ಕಳೆದರೂ ಪತ್ತೆಯಾಗದಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಗೆ ನಾರಾವಿ ಗ್ರಾ.ಪಂ.ಸದಸ್ಯ ಉದಯ್ ಹೆಗ್ಡೆ ತಿಳಿಸಿದ್ದಾರೆ.

Related posts

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya

ಗುರುವಾಯನಕೆರೆ ದೈವಾರಾಧಕರ ಮಹಾ ಸಮಾವೇಶದಲ್ಲಿ ಎಕ್ಸೆಲ್ ಕಲಾ ವೈಭವ

Suddi Udaya

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ಭೇಟಿ: ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya
error: Content is protected !!