25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಣ್ಯದ ನಡುವೆ ಬಿಟ್ಟು ಹೋದ ಮಾರುತಿ ಕಾರು-ವಾರುಸುದಾರರ ಸುಳಿವಿಲ್ಲ

ನಾರಾವಿ: ನಾರಾವಿಯ ಮಾಪಾಲು ಮೀಸಲು ಅರಣ್ಯ ಪ್ರದೇಶದ ಕೆಳಭಾಗದಲ್ಲಿ ಕಳೆದ ಎರಡು ದಿನಗಳಿಂದ ಅನಾಮದೇಯ ಮಾರುತಿ ೮೦೦ ಕಾರುವೊಂದು ನಿಂತಿರುವುದು ಅನುಮಾನಕ್ಕೆ ಎಡೆಮಾಡಿದೆ.

ಎರಡು ದಿನದ ಹಿಂದೆ ರಾತ್ರಿ 12 ಗಂಟೆಗೆ ಕಾರು ಪೆಟ್ರೋಲ್ ಖಾಲಿಯಾಗಿ ಬಾಕಿಯಾಗಿದೆ ಎಂದು ಸ್ಥಳೀಯ ನಿವಾಸಿಯೊಬ್ಬರ ಮನೆಯಲ್ಲಿ ಪೆಟ್ರೋಲ್ ಕುರಿತು ವಿಚರಿಸಿದ್ದರು. ಕಾರಿನಲ್ಲಿದ್ದ ಇರ್ವರು ಆದರೆ ಅಂದು ಕಾಣ ಸಿಕ್ಕಿದವರು ಎರಡು ದಿನ ಕಳೆದರೂ ಪತ್ತೆಯಾಗದಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಗೆ ನಾರಾವಿ ಗ್ರಾ.ಪಂ.ಸದಸ್ಯ ಉದಯ್ ಹೆಗ್ಡೆ ತಿಳಿಸಿದ್ದಾರೆ.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ರೈತ ಸದಸ್ಯರ ಅವಶ್ಯಕತೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ: ಎನ್ ಸುಧಾಕರ ಭಂಡಾರಿ ರೂ 272.37 ಕೋಟಿ ವ್ಯವಹಾರ,ರೂ. 89 ಲಕ್ಷ ಲಾಭ, ಸದಸ್ಯರಿಗೆ ಶೇ 12 ಡಿವಿಡೆಂಟ್

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ: ಬೆಳ್ತಂಗಡಿ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ತನಿಖೆ

Suddi Udaya

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya

ಬೆಳ್ತಂಗಡಿ ಹಾ.ಉ.ಸ.ಸಂಘದಿಂದ ಆರ್ಥಿಕ ನೆರವು

Suddi Udaya
error: Content is protected !!