July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಣ್ಯದ ನಡುವೆ ಬಿಟ್ಟು ಹೋದ ಮಾರುತಿ ಕಾರು-ವಾರುಸುದಾರರ ಸುಳಿವಿಲ್ಲ

ನಾರಾವಿ: ನಾರಾವಿಯ ಮಾಪಾಲು ಮೀಸಲು ಅರಣ್ಯ ಪ್ರದೇಶದ ಕೆಳಭಾಗದಲ್ಲಿ ಕಳೆದ ಎರಡು ದಿನಗಳಿಂದ ಅನಾಮದೇಯ ಮಾರುತಿ ೮೦೦ ಕಾರುವೊಂದು ನಿಂತಿರುವುದು ಅನುಮಾನಕ್ಕೆ ಎಡೆಮಾಡಿದೆ.

ಎರಡು ದಿನದ ಹಿಂದೆ ರಾತ್ರಿ 12 ಗಂಟೆಗೆ ಕಾರು ಪೆಟ್ರೋಲ್ ಖಾಲಿಯಾಗಿ ಬಾಕಿಯಾಗಿದೆ ಎಂದು ಸ್ಥಳೀಯ ನಿವಾಸಿಯೊಬ್ಬರ ಮನೆಯಲ್ಲಿ ಪೆಟ್ರೋಲ್ ಕುರಿತು ವಿಚರಿಸಿದ್ದರು. ಕಾರಿನಲ್ಲಿದ್ದ ಇರ್ವರು ಆದರೆ ಅಂದು ಕಾಣ ಸಿಕ್ಕಿದವರು ಎರಡು ದಿನ ಕಳೆದರೂ ಪತ್ತೆಯಾಗದಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಗೆ ನಾರಾವಿ ಗ್ರಾ.ಪಂ.ಸದಸ್ಯ ಉದಯ್ ಹೆಗ್ಡೆ ತಿಳಿಸಿದ್ದಾರೆ.

Related posts

“ಕಾಜೂರು ರಾಹಾ ಪಬ್ಲಿಕ್ ಸ್ಕೂಲ್” ಪ್ರಾರಂಭೋತ್ಸವ ಸಂಭ್ರಮ

Suddi Udaya

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಹಾಸಭೆ ಮತ್ತು ಮಾಹಿತಿ ಕಾರ್ಯಗಾರ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

Suddi Udaya

ಕರಾಟೆ ಸ್ಪರ್ಧೆ: ಸಾನ್ವಿ ಎಸ್ ಕೋಟ್ಯಾನ್ ಬಳಂಜ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನ ಆಚರಣೆ

Suddi Udaya
error: Content is protected !!