ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಣ್ಯದ ನಡುವೆ ಬಿಟ್ಟು ಹೋದ ಮಾರುತಿ ಕಾರು-ವಾರುಸುದಾರರ ಸುಳಿವಿಲ್ಲ

ನಾರಾವಿ: ನಾರಾವಿಯ ಮಾಪಾಲು ಮೀಸಲು ಅರಣ್ಯ ಪ್ರದೇಶದ ಕೆಳಭಾಗದಲ್ಲಿ ಕಳೆದ ಎರಡು ದಿನಗಳಿಂದ ಅನಾಮದೇಯ ಮಾರುತಿ ೮೦೦ ಕಾರುವೊಂದು ನಿಂತಿರುವುದು ಅನುಮಾನಕ್ಕೆ ಎಡೆಮಾಡಿದೆ.

ಎರಡು ದಿನದ ಹಿಂದೆ ರಾತ್ರಿ 12 ಗಂಟೆಗೆ ಕಾರು ಪೆಟ್ರೋಲ್ ಖಾಲಿಯಾಗಿ ಬಾಕಿಯಾಗಿದೆ ಎಂದು ಸ್ಥಳೀಯ ನಿವಾಸಿಯೊಬ್ಬರ ಮನೆಯಲ್ಲಿ ಪೆಟ್ರೋಲ್ ಕುರಿತು ವಿಚರಿಸಿದ್ದರು. ಕಾರಿನಲ್ಲಿದ್ದ ಇರ್ವರು ಆದರೆ ಅಂದು ಕಾಣ ಸಿಕ್ಕಿದವರು ಎರಡು ದಿನ ಕಳೆದರೂ ಪತ್ತೆಯಾಗದಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಗೆ ನಾರಾವಿ ಗ್ರಾ.ಪಂ.ಸದಸ್ಯ ಉದಯ್ ಹೆಗ್ಡೆ ತಿಳಿಸಿದ್ದಾರೆ.

Related posts

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

Suddi Udaya

ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲಾ ಮಕ್ಕಳಿಗೆ ಐಡಿ ಕಾರ್ಡ್ ಹಾಗೂ ಬೆಲ್ಟ್ ವಿತರಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಬದನಾಜೆ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟೀಯ ಸುರಕ್ಷತಾ ಸಪ್ತಾಹ ಆಚರಣೆ

Suddi Udaya

ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನಲ್ಲಿ ‘ಟ್ಯಾಲೆಂಟ್ ಹ್ಯೂಸ್ 2026’ ಸಂಭ್ರಮ

Suddi Udaya
error: Content is protected !!