22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿಯ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ

ಬೆಳ್ತಂಗಡಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿ , ಬೆಳ್ತಂಗಡಿ ತಾಲೂಕಿನ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯ ಮಟ್ಟದಲ್ಲಿ 4ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇವರು, ಎಕ್ಸಲೆಂಟ್ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಸಂಸ್ಥೆಯ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಅರಸಿನಮಕ್ಕಿಯ ಭಂಡಿಹೊಳೆಯ ಪುರುಷೋತ್ತಮ ತುಳುಪುಳೆ ಮತ್ತು ಜ್ಯೋತಿ ತುಳುಪುಳೆ ದಂಪತಿಯ ಪುತ್ರ.

Related posts

ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್

Suddi Udaya

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಸ.ಪ್ರ. ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!