September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿಯ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ

ಬೆಳ್ತಂಗಡಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿ , ಬೆಳ್ತಂಗಡಿ ತಾಲೂಕಿನ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯ ಮಟ್ಟದಲ್ಲಿ 4ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇವರು, ಎಕ್ಸಲೆಂಟ್ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಸಂಸ್ಥೆಯ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಅರಸಿನಮಕ್ಕಿಯ ಭಂಡಿಹೊಳೆಯ ಪುರುಷೋತ್ತಮ ತುಳುಪುಳೆ ಮತ್ತು ಜ್ಯೋತಿ ತುಳುಪುಳೆ ದಂಪತಿಯ ಪುತ್ರ.

Related posts

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಧರ್ಮಸ್ಥಳದಲ್ಲಿ ಸಂಸ್ಕೃತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಬಿರುವೆರ್ ಕುಡ್ಲ ತಂಡದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಗೆ ಭೇಟಿ: ಉದ್ಯಮಿ ಮೋಹನ್ ಕುಮಾರ್ ರವರಿಂದ ಗೌರವ,

Suddi Udaya

ಬೆಳ್ತಂಗಡಿ ಸೋಜಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ವಿಶೇಷ ದರಕಡಿತ ಮಾರಾಟ: ಸೆ.3 ರಿಂದ 30ರವರೆಗೆ ಗೃಹೋಪಯೋಗಿ ವಸ್ತುಗಳ ಖರೀದಿಗೆ ಗ್ರಾಹಕರಿಗೆ ಭರ್ಜರಿ ಅವಕಾಶ

Suddi Udaya
error: Content is protected !!