27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಬೇಸಿಗೆ ಶಿಬಿರ

ಉಜಿರೆ: ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗ ಇದರ ಸಂಯೋಜನೆಯಲ್ಲಿ ಬೇಸಿಗೆ ಈಜು, ಕ್ರಿಕೆಟ್ ಮತ್ತು ಬ್ಯಾಡ್ಮಿಂಟನ್ ತರಬೇತಿ ಶಿಬಿರವು ಎ.10 ರಂದು ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ವಿಶ್ವನಾಥ್ ಪಿ ಅವರು ಮಾತನಾಡಿ ಬೇಸಿಗೆ ಈಜುಕೊಳ ತರಬೇತಿಯನ್ನು ಸರಿಯಾಗಿ ಉಪಯೋಗ ಪಡೆದು ಆಗುವ ಅವಘಡವನ್ನು ತಪ್ಪಿಸಲು ನಮನ್ನು ನಾವು ಸಾಧೃಢರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಕ್ರೀಡಾ ಕಾರ್ಯದರ್ಶಿಯಾದ ರಮೇಶ್ .ಹೆಚ್ ಮಾತನಾಡಿ ಗ್ರಾಮೀಣ ಭಾಗದ ಜನರಿಗೆ ಎಲ್ಲಾ ವ್ಯವಸ್ಥೆಯನ್ನು ನೀಡುವ ಉದ್ದೇಶದಿಂದ ನಾವು ಈ ಬೇಸಿಗೆ ಶಿಬಿರವನ್ನು ಆಯೋಜಿಸಿದ್ದೇವೆ ಇದನ್ನು ಸರಿಯಾಗಿ ಉಪಯೋಗ ಪಡೆದುಕೊಳ್ಳಿ ಎಂದರು.


ಈ ಸಂದರ್ಭದಲ್ಲಿ ಎಸ್ ಡಿ ಎಂ ಕ್ರೀಡಾ ಶಿಕ್ಷಕರು ಮತ್ತು ಪೋಷಕರು ಹಾಗೂ ಕ್ರೀಡಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಎಸ್.ಡಿ. ಎಂ ರೆಸಿಡೆನ್ಸಿ ಕಾಲೇಜಿನ ಶಿಕ್ಷಕರಾದ ಪವಿತ್ರ ಕುಮಾರ್ ಇವರು ನೆರವೇರಿಸಿದರು.

Related posts

ಖೋ- ಖೋ ಪಂದ್ಯಾಟ: ನಡ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟ; ರಕ್ಷಿತಾ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ವೇಣೂರು ಐಟಿಐಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಹೊಸಂಗಡಿ ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಕೊಡಂಗೇರಿ ನಾಮಪತ್ರ ಸಲ್ಲಿಕೆ

Suddi Udaya

ಗುರುವಾಯನಕೆರೆ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶದಲ್ಲಿ ಸಂಪತ್ ಬಿ. ಸುವರ್ಣ ರವರಿಂದ 7 ಹಕ್ಕೋತ್ತಾಯಗಳ ಮಂಡನೆ

Suddi Udaya
error: Content is protected !!