September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿಗೆ ಶೇ.97.27 ಫಲಿತಾಂಶ : ತುಷಾರ ಬಿ.ಎಸ್ ರಾಜ್ಯಕ್ಕೆ 5 ನೇ ಸ್ಥಾನ, ತಾಲೂಕಿಗೆ ಪ್ರಥಮ

ಉಜಿರೆ: 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು1099 ವಿದ್ಯಾರ್ಥಿಗಳಲ್ಲಿ 1067ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 97.27 ಫಲಿತಾಂಶ ಬಂದಿದೆ.


ವಿಜ್ಞಾನ ವಿಭಾಗದಲ್ಲಿ 624 ವಿದ್ಯಾರ್ಥಿಗಳಲ್ಲಿ 606 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 162ವಿದ್ಯಾರ್ಥಿಗಳು ಅತ್ಯುತ್ತಮ, 411 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 32 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 1 ವಿದ್ಯಾರ್ಥಿ ತೃತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ತುಷಾರ ಬಿ.ಎಸ್ ೫೯೫, ನೀತಿ ಕೆ. ಪಿ. ೫೯೧, ಅಭಿಷೇಕ್ ವಿ.ಎಂ ೫೮೭, ಸಾನ್ವಿತ್ ಗೌಡ ಜಿ.ಎಲ್ ೫೮೬, ತ್ರಿಷಾ ೫೮೫, ಸಾನಿಕಾ ಬಾಬು ನಾಯ್ಕ್ ೫೮೩, ಚಿಂತನಾ ಡಿ ಜೈನ್ ೫೮೧, ಹಾರ್ದಿಕ್ ಎಸ್., ಸಿಯಲ್ ೫೭೯, ಪ್ರಮಾತ್ ಹೆಗ್ಡೆ ೫೭೮, ದೀಕ್ಷಿತ್ ಎಸ್.೫೭೭, ಅಕ್ಷರ ಎ.ಎನ್ ೫೭೪, ಸಂಧ್ಯಾ ಜಿ.ಯು ೫೭೩, ನಿರೀಕ್ಷಾ ೫೭೨, ನಿಶ್ಮಿತಾ ೫೭೦, ಮುತ್ತಮ್ಮ ಬಿ.ಎಸ್ ೫೭೦ ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.


ವಾಣಿಜ್ಯ ವಿಭಾಗದಲ್ಲಿ ೩೬೫ ವಿದ್ಯಾರ್ಥಿಗಳಲ್ಲಿ ೩೫೭ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ೧೦೭ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ, ೨೧೬ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ೩೦ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, ೪ ವಿದ್ಯಾರ್ಥಿಗಳು ತೃತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ಆರ್ಯ ದಿನೇಶ್ ೫೯೩ ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.


ಕಲಾ ವಿಭಾಗದಲ್ಲಿ ೧೧೦ ವಿದ್ಯಾರ್ಥಿಗಳಲ್ಲಿ ೧೦೬ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ೧೯ ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ, ೫೭ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ೨೩ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, ೭ ವಿದ್ಯಾರ್ಥಿಗಳು ತೃತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ಶ್ರೇಯ ಎಚ್.ಎ.೫೮೯, ಕಾರ್ತಿಕ್ ಡಿ.ಸಿ ೫೭೩ ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Related posts

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ-ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಯಿಂದ ಎಂ‌.ಜಿ ಶೆಟ್ಟಿಯವರಿಗೆ ನುಡಿನಮನ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕ ಕಟ್ಟಡದ ಶಿಲಾನ್ಯಾಸವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

Suddi Udaya

ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ಸಿನರ್ಜಿ ಹಮ್ಮಿಕೊಂಡ “ಪ್ರೊಫೆಷನಲ್ ಸಮ್ಮರಿ” ಕಾರ್ಯಕ್ರಮ

Suddi Udaya
error: Content is protected !!