32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

ಕನ್ಯಾಡಿ 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರು ದಿನಗಳ ಕಾಲ ನಡೆದ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.

ಮೂರು ದಿನದ ಕಾರ್ಯಾಗಾರದಲ್ಲಿ ಲಘು ಸಂಗೀತ, ಧ್ಯಾನ ಕಥೆಗಳು ಮತ್ತು ಆಟಗಳನ್ನು ಸಂಪನ್ಮೂಲ ವ್ಯಕ್ತಿಗಳಾದ ಹಾರ್ಟ್ ಫುಲ್ ನೆಸ್ ಧ್ಯಾನ ಕೇಂದ್ರ ಕನ್ಯಾಡಿ 2 ಇಲ್ಲಿನ ಶ್ರೀಮತಿ ವತ್ಸಲಾ, ಶ್ರೀಮತಿ ಸಾವಿತ್ರಿ, ಶ್ರೀಮತಿ ವೀಣಾ, ಶ್ರೀಮತಿ ಸುಮತಿ, ಸಂಗೀತ ಶಿಕ್ಷಕರಾದ ಕಮಲಾಕ್ಷ ಗುಡಿಗಾರ ಇವರೆಲ್ಲರಿಂದ ಮಕ್ಕಳು ಹೆಚ್ಚು ವಿಷಯಗಳನ್ನು ಕಲಿತರು ಮತ್ತು ಅದರ ಪ್ರಯೋಜನವನ್ನು ಪಡೆದುಕೊಂಡರು.

ಸಮಾರೋಪ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಕೆ.ನಂದ , ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪಾಎನ್, ಶಾಲಾ ಶಿಕ್ಷಕ ವೃಂದ, ಶಾಲಾ ಮಕ್ಕಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಶಾಲಾ ಶಿಕ್ಷಕಿ ಶ್ರೀಮತಿ ತೇಜಸ್ವಿ ಧನ್ಯವಾದವಿತ್ತರು, ಶಾಲಾ ಶಿಕ್ಷಕಿ ರಾಜಶ್ರೀ ನಿರೂಪಿಸಿದರು.

Related posts

ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿಶ್ವ ದಿನಾಚರಣೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಮಚ್ಚಿನ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ; ಮೊದಲ ಸ್ಥಳದಲ್ಲಿ ಸಿಗದ ಅವಶೇಷಗಳು; ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ -ಅನುಚೇತ್ ಹೇಳಿಕೆ

Suddi Udaya
error: Content is protected !!