September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

ಕನ್ಯಾಡಿ 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರು ದಿನಗಳ ಕಾಲ ನಡೆದ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.

ಮೂರು ದಿನದ ಕಾರ್ಯಾಗಾರದಲ್ಲಿ ಲಘು ಸಂಗೀತ, ಧ್ಯಾನ ಕಥೆಗಳು ಮತ್ತು ಆಟಗಳನ್ನು ಸಂಪನ್ಮೂಲ ವ್ಯಕ್ತಿಗಳಾದ ಹಾರ್ಟ್ ಫುಲ್ ನೆಸ್ ಧ್ಯಾನ ಕೇಂದ್ರ ಕನ್ಯಾಡಿ 2 ಇಲ್ಲಿನ ಶ್ರೀಮತಿ ವತ್ಸಲಾ, ಶ್ರೀಮತಿ ಸಾವಿತ್ರಿ, ಶ್ರೀಮತಿ ವೀಣಾ, ಶ್ರೀಮತಿ ಸುಮತಿ, ಸಂಗೀತ ಶಿಕ್ಷಕರಾದ ಕಮಲಾಕ್ಷ ಗುಡಿಗಾರ ಇವರೆಲ್ಲರಿಂದ ಮಕ್ಕಳು ಹೆಚ್ಚು ವಿಷಯಗಳನ್ನು ಕಲಿತರು ಮತ್ತು ಅದರ ಪ್ರಯೋಜನವನ್ನು ಪಡೆದುಕೊಂಡರು.

ಸಮಾರೋಪ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಕೆ.ನಂದ , ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪಾಎನ್, ಶಾಲಾ ಶಿಕ್ಷಕ ವೃಂದ, ಶಾಲಾ ಮಕ್ಕಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಶಾಲಾ ಶಿಕ್ಷಕಿ ಶ್ರೀಮತಿ ತೇಜಸ್ವಿ ಧನ್ಯವಾದವಿತ್ತರು, ಶಾಲಾ ಶಿಕ್ಷಕಿ ರಾಜಶ್ರೀ ನಿರೂಪಿಸಿದರು.

Related posts

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

Suddi Udaya

ಮೊಗ್ರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾಗಿ ಕೃಷ್ಣ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ “ಎಸ್.ಡಿ.ಎಂ ನೆನಪಿನಂಗಳ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya

ಪುತ್ರಬೈಲು ಕಿಂಡಿ ಅಣೆಕಟ್ಟುಗಳಲ್ಲಿ ಸಿಕ್ಕಿಹಾಕಿಕೊಂಡ ಬೃಹತ್ ಗಾತ್ರದ ಮರಗಳ ತೆರವು ಕಾರ್ಯ

Suddi Udaya

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya
error: Content is protected !!