September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆ

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆಯು ಎ. 9 ರಂದು ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷ ದಿವಾಕರ ಎಮ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಿಬ್ಬಂದಿಗಳ ಪ್ರಾರ್ಥನೆಯೊಂದಿಗೆ ಸಭೆ ಪ್ರಾರಂಭಗೊಂಡಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ೦ತೋಷ್ ಪಾಟೀಲ್ ಸರಕಾರದ ಸುತ್ತೋಲೆಯನ್ನು ಓದಿ ಹೇಳಿದರು. ಕಾರ್ಯದರ್ಶಿ ಕುಂಙ ಕೆ ಸಾರ್ವಜನಿಕರ ಅರ್ಜಿಗಳನ್ನು ಸಭೆಗೆ ಓದಿ ಹೇಳಿದರು.
ಉದ್ಯೋಗ ಖಾತರಿಯ ಕೆಲಸಗಳ ಬಗ್ಗೆ ಚರ್ಚಿಸಲಾಯಿತು. ನರೇಗಾ ಅಭಿಯಂತರರಾದ ಶರಣ್ ರೈ ಸಭೆಗೆ ಮಾಹಿತಿ ನೀಡಿದರು. ಪ್ರಧಾನ ಮಂತ್ರಿ ಅವಾಝ್ ವಸತಿ ಯೋಜನೆಗೆ ಫಲಾನುಭವಿಗಳು ಸಲ್ಲಿಸಿರುವ ಅರ್ಜಿಗಳ ಕುರಿತು ಪರಿಶೀಲಿಸಲಾಯಿತು. ಹಾಗೂ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೆಲವು ಹದಗೆಟ್ಟ ಪಂಚಾಯತ್ ರಸ್ತೆಗಳನ್ನು ಮಳೆಗಾಲಕ್ಕೆ ಮೊದಲು ಪಂಚಾಯತ್ ವತಿಯಿಂದ ಸರಿಪಡಿಸುವಂತೆ ಸದಸ್ಯರು ಆಗ್ರಹಿಸಿದರು.

ಸಭೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ ಬಿ. ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್, ಶ್ರೀಮತಿ ಮೋಹಿನಿ, ಶ್ರೀಮತಿ ಸುಭಾಷಿಣಿ, ಲತೀಫ್ ಪರಿಮ, ಹರೀಶ್ ಕುಮಾರ್, ಶ್ರೀಮತಿ ಕುಸುಮ ಎನ್ ಬಂಗೇರ, ಶ್ರೀಮತಿ ಮರೀಟಾ ಪಿಂಟೋ, ವಿಜಯ ಗೌಡ, ಯಶೋದರ ಶೆಟ್ಟಿ, ಶ್ರೀಮತಿ ಪುಷ್ಪಾ, ಶ್ರೀಮತಿ ಶ್ವೇತಾ ಮತ್ತು ಸಿಬ್ಬಂದಿಗಳಾದ ಶ್ರೀಮತಿ ಸುಚಿತ್ರಾ, ಶ್ರೀಮತಿ ಶಶಿಕಲಾ, ಶ್ರೀಮತಿ ಪ್ರಮೀಳಾ, ರವಿ ಎಚ್, ಶ್ರೀಮತಿ ನಂದಿನಿ ಪಿ ರೈ ಸುರೇಶ್ ಗೌಡ, ಕು.ಮಾನಸ ಹಾಜರಿದ್ದರು.

Related posts

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025ರ ಪ್ರಶಸ್ತಿಗೆ ಭಾಜನರಾದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರು ಮಾಡಿದ ಆಸ್ಪತ್ರೆಯ ಸಿಬ್ಬಂದಿ: ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಸಂಸೆ

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ಮಹಿಳಾ ಜೇಸಿ ವಿಭಾಗದಿಂದ “ತಾಯಿಯೊಂದಿಗೆ ನಾನು” ಫೋಟೋ ಸ್ಪರ್ಧೆ

Suddi Udaya
error: Content is protected !!