23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

ರಾಷ್ಟ್ರ ರಾಜಧಾನಿಯ ವಿಜ್ಞಾನ ಭವನದಲ್ಲಿ ನಡೆದ ವಿಶ್ವಶಾಂತಿಗಾಗಿ ಪ್ರಾರ್ಥಿಸುವ ‘ವಿಶ್ವನವಕಾರ್ ಮಹಾಮಂತ್ರ ದಿವಸ್’ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡರು.

ಈ ಸಂದರ್ಭದಲ್ಲಿ ಸಂಸದರಾದ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ವಿವಿಧ ಗಣ್ಯರು ಉಪಸ್ಥಿಣರಿದ್ದರು. ಜಗತ್ತಿನ 108 ದೇಶಗಳಲ್ಲಿ ಈ ಆಚರಣೆ ಎ.9 ರಂದು ನಡೆದಿದ್ದು ಮುಖ್ಯ ಕಾರ್ಯಕ್ರಮ ಹೊಸದೆಹಲಿಯಲ್ಲಿ ಆಯೋಜನೆಗೊಂಡಿತ್ತು.

Related posts

ಮೇ 20,21: ಸಿಇಟಿ ಪರೀಕ್ಷೆ

Suddi Udaya

ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ ವಿಷ ಸೇವಿಸಿ ಅತ್ಮಹತ್ಯೆ

Suddi Udaya

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya

ಜು.28: ಬೆಳ್ತಂಗಡಿ ತುಳುನಾಡ ಒಕ್ಕೂಟದ ವತಿಯಿಂದ ಚೆನ್ನೆಮಣೆ ಗೊಬ್ಬು ಹಾಗೂ ಸಂಧಿ ಪಾರ್ದನ ಸುಗ್ಗಿಪು

Suddi Udaya

ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಕ್ಷಿತ್ ಶಿವರಾಂ ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

Suddi Udaya
error: Content is protected !!