23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ವರದಿ

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

ಪಿಲಿಗೂಡು: ಪಿಲಿಗೂಡು ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಸ್ಮಾನ್ ಎಂಬವರ ಮನೆಯೊಳಗೆ ಕಳ್ಳರು ಪ್ರವೇಶಿಸಿ ನಗ ಹಾಗೂ ನಗದು ಎಗರಿಸಿದ ಘಟನೆ ಎ.10 ರಂದು ನಡೆದಿದೆ.

ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಪ್ಪಿನಂಗಡಿ – ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಬದಿಯಲ್ಲಿರುವ ಉಸ್ಮಾನ್ ಎಂಬವರ ಮನೆಯೊಳಗೆ ಹೊಕ್ಕ ಕಳ್ಳರು ಸುಮಾರು 58 ಸಾವಿರ ರೂಪಾಯಿ ಹಾಗೂ 2 ಪವನ್ ಚಿನ್ನವನ್ನು ಕಪಾಟು ಹೊಡೆದು ದೋಚಿ ಪರಾರಿಯಾಗಿದ್ದಾರೆ. ಉಸ್ಮಾನ್ ಹಾಗೂ ಮನೆಯವರು ಬೆಳ್ಳಗ್ಗೆ 10:30 ಗಂಟೆ ವೇಳೆಗೆ ಮದುವೆ ಕಾರ್ಯಕ್ರಮ ಹೋಗಿದ್ದು ಸಂಜೆ 3: 30 ಗಂಟೆ ವೇಳೆ ಬರುವಾಗ ಈ ಘಟನೆ ನಡೆದಿದೆ.

ಬಡ ವರ್ಗದ ಕುಟುಂಬ ಉಸ್ಮಾನ್ ಅವರದ್ದಾಗಿದ್ದು ಸಾಲಕ್ಕೆ ಪಡೆದುಕೊಂಡಿರುವ ಮೊತ್ತವನ್ನು ಹಿಂತಿರುಗಿಸಲು ಕಪಾಟಿನಲ್ಲಿ ಇಟ್ಟಿದ್ದರು. ಆದರೆ ಖದೀಮರು ಅದನ್ನೇ ಎಗರಿಸಿ ಮನೆಯ ಹಿಂಬದಿ ಬಾಗಿಲಿನಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಐಪಿಎಸ್ ಅಧಿಕಾರಿ ಮನೀಷಾ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಎಸ್ ಕೆ ಪಿ ಎ ಸದಸ್ಯರಿಗೆ ನಿಕಾನ್ ಕ್ಯಾಮರದ ಬಗ್ಗೆ ಕಾರ್ಯಾಗಾರ

Suddi Udaya

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಭಾರತದ ಟಾಪ್ 100 ಜ್ಯುವೆಲ್ಲರಿ ಪಟ್ಟಿಯಲ್ಲಿ ಪುತ್ತೂರಿನ “ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್” ಗೆ ಸ್ಥಾನ

Suddi Udaya

ಶಿರ್ಲಾಲು ಕೃಷಿಕ ಶಿವಪ್ಪ ಪೂಜಾರಿ ನಿಧನ

Suddi Udaya

ನಾಳೆ (ಮಾ.1): ಕಕ್ಕಿಂಜೆ ವಿದ್ಯುತ್‌ ನಿಲುಗಡೆ

Suddi Udaya

ವೇಣೂರು ನಿಟ್ಟಡೆಯ ಬಾಲಪ್ರತಿಭೆ ಯಶ್ವಿತ್ ಎಚ್.ಗೆ ಲಿಟಲ್ ಸ್ಟಾರ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya
error: Content is protected !!