25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಸದಿಯಲ್ಲಿ ನಮೋಕಾರ ಮಹಾಮಂತ್ರ ಪಠಣ

ಒಂದು ಜಗತ್ತು ಒಂದು ಮಂತ್ರ ವಿಶ್ವಶಾಂತಿ ಎಂಬ ಮೂಲ ಉದ್ದೇಶವನ್ನು ಇಟ್ಟುಕೊಂಡು ವಿಶ್ವದ ಎಲ್ಲಾ ದೇಶಗಳಲ್ಲಿ ಹಮ್ಮಿಕೊಂಡಿರುವ ನಮೋಕಾರ ಮಹಾಮಂತ್ರ ಪಠಣ ಕಾರ್ಯಕ್ರಮವು ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಅನುವಂಶಿಕ ಆಡಳಿತ ಮುಖ್ಯಸ್ಥರಾದ ಕೆ ಜಯವರ್ಮರಾಜ ಬಳ್ಳಾಲ್ ಇವರ ಮಾರ್ಗದರ್ಶನದಡಿಯಲ್ಲಿ ಬಸದಿಯ ಸಮುಚ್ಚಯದಲ್ಲಿ ಶಾಂತಿಶ್ರೀ ಜೈನ ಸಮಾಜ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮದ ನೇತೃತ್ವವನ್ನು ಶಾಂತಿಶ್ರೀ ಜೈನ ಸಮಾಜದ ಅಧ್ಯಕ್ಷೆ ಶ್ರೀಮತಿ ತ್ರಿಶಾಲ ಜೈನ್ ವಹಿಸಿಕೊಂಡಿದ್ದು ಸರ್ವರ ಸಹಕಾರದಿಂದ ಕಾರ್ಯಕ್ರಮ ಅತ್ಯುತ್ತಮ ರೀತಿಯಲ್ಲಿ ಮೂಡಿಬಂತು. ವಿಶ್ವದ ಎಲ್ಲಾ ಕಡೆಗಳಲ್ಲೂ ಶಾಂತಿ ನೆಲೆಸಿ ಬದುಕು ಸುಂದರವಾಗಿಸುವ ಕನಸನ್ನು ಮನಸುಗೊಳಿಸುವ ಎನ್ನುವ ಮೂಲ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಮಂತ್ರವನ್ನು ಶ್ರಾವಕ- ಶ್ರಾವಕಿಯರು ಮಂತ್ತ್ರೋಚ್ಚಾರಣೆ ಮಾಡುವ ಮುಖಾಂತರ ಹಮ್ಮಿಕೊಂಡರು.

Related posts

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದೆ: ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲಾ ಪ್ರಾರಂಭೋತ್ಸವ

Suddi Udaya

ಸಿವಿಲ್ ಇಂಜಿನಿಯರಿಂಗ್ ನಲ್ಲಿ ನ್ಯಾಯತರ್ಫುವಿನ ಮೋಹಿನಿ ಹೆಚ್ ರವರಿಗೆ ಚಿನ್ನದ ಪದಕ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya
error: Content is protected !!