23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಸದಿಯಲ್ಲಿ ನಮೋಕಾರ ಮಹಾಮಂತ್ರ ಪಠಣ

ಒಂದು ಜಗತ್ತು ಒಂದು ಮಂತ್ರ ವಿಶ್ವಶಾಂತಿ ಎಂಬ ಮೂಲ ಉದ್ದೇಶವನ್ನು ಇಟ್ಟುಕೊಂಡು ವಿಶ್ವದ ಎಲ್ಲಾ ದೇಶಗಳಲ್ಲಿ ಹಮ್ಮಿಕೊಂಡಿರುವ ನಮೋಕಾರ ಮಹಾಮಂತ್ರ ಪಠಣ ಕಾರ್ಯಕ್ರಮವು ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಅನುವಂಶಿಕ ಆಡಳಿತ ಮುಖ್ಯಸ್ಥರಾದ ಕೆ ಜಯವರ್ಮರಾಜ ಬಳ್ಳಾಲ್ ಇವರ ಮಾರ್ಗದರ್ಶನದಡಿಯಲ್ಲಿ ಬಸದಿಯ ಸಮುಚ್ಚಯದಲ್ಲಿ ಶಾಂತಿಶ್ರೀ ಜೈನ ಸಮಾಜ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮದ ನೇತೃತ್ವವನ್ನು ಶಾಂತಿಶ್ರೀ ಜೈನ ಸಮಾಜದ ಅಧ್ಯಕ್ಷೆ ಶ್ರೀಮತಿ ತ್ರಿಶಾಲ ಜೈನ್ ವಹಿಸಿಕೊಂಡಿದ್ದು ಸರ್ವರ ಸಹಕಾರದಿಂದ ಕಾರ್ಯಕ್ರಮ ಅತ್ಯುತ್ತಮ ರೀತಿಯಲ್ಲಿ ಮೂಡಿಬಂತು. ವಿಶ್ವದ ಎಲ್ಲಾ ಕಡೆಗಳಲ್ಲೂ ಶಾಂತಿ ನೆಲೆಸಿ ಬದುಕು ಸುಂದರವಾಗಿಸುವ ಕನಸನ್ನು ಮನಸುಗೊಳಿಸುವ ಎನ್ನುವ ಮೂಲ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಮಂತ್ರವನ್ನು ಶ್ರಾವಕ- ಶ್ರಾವಕಿಯರು ಮಂತ್ತ್ರೋಚ್ಚಾರಣೆ ಮಾಡುವ ಮುಖಾಂತರ ಹಮ್ಮಿಕೊಂಡರು.

Related posts

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya
error: Content is protected !!