23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಸದಿಯಲ್ಲಿ ನಮೋಕಾರ ಮಹಾಮಂತ್ರ ಪಠಣ

ಒಂದು ಜಗತ್ತು ಒಂದು ಮಂತ್ರ ವಿಶ್ವಶಾಂತಿ ಎಂಬ ಮೂಲ ಉದ್ದೇಶವನ್ನು ಇಟ್ಟುಕೊಂಡು ವಿಶ್ವದ ಎಲ್ಲಾ ದೇಶಗಳಲ್ಲಿ ಹಮ್ಮಿಕೊಂಡಿರುವ ನಮೋಕಾರ ಮಹಾಮಂತ್ರ ಪಠಣ ಕಾರ್ಯಕ್ರಮವು ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಅನುವಂಶಿಕ ಆಡಳಿತ ಮುಖ್ಯಸ್ಥರಾದ ಕೆ ಜಯವರ್ಮರಾಜ ಬಳ್ಳಾಲ್ ಇವರ ಮಾರ್ಗದರ್ಶನದಡಿಯಲ್ಲಿ ಬಸದಿಯ ಸಮುಚ್ಚಯದಲ್ಲಿ ಶಾಂತಿಶ್ರೀ ಜೈನ ಸಮಾಜ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮದ ನೇತೃತ್ವವನ್ನು ಶಾಂತಿಶ್ರೀ ಜೈನ ಸಮಾಜದ ಅಧ್ಯಕ್ಷೆ ಶ್ರೀಮತಿ ತ್ರಿಶಾಲ ಜೈನ್ ವಹಿಸಿಕೊಂಡಿದ್ದು ಸರ್ವರ ಸಹಕಾರದಿಂದ ಕಾರ್ಯಕ್ರಮ ಅತ್ಯುತ್ತಮ ರೀತಿಯಲ್ಲಿ ಮೂಡಿಬಂತು. ವಿಶ್ವದ ಎಲ್ಲಾ ಕಡೆಗಳಲ್ಲೂ ಶಾಂತಿ ನೆಲೆಸಿ ಬದುಕು ಸುಂದರವಾಗಿಸುವ ಕನಸನ್ನು ಮನಸುಗೊಳಿಸುವ ಎನ್ನುವ ಮೂಲ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಮಂತ್ರವನ್ನು ಶ್ರಾವಕ- ಶ್ರಾವಕಿಯರು ಮಂತ್ತ್ರೋಚ್ಚಾರಣೆ ಮಾಡುವ ಮುಖಾಂತರ ಹಮ್ಮಿಕೊಂಡರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

Suddi Udaya

ಬಳಂಜ ಶಾಲಾ ಶಿಕ್ಷಣ ಚಟುವಟಿಕೆಗಳಿಗಾಗಿ,ಯಕ್ಷಪ್ರಿಯ ಸಮಿತಿಯಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಕ್ಷಗಾನ “ನಾಗಾರತಿ”:ಅರುವ ಕೊರಗಪ್ಪ ಶೆಟ್ಟಿ,ಲಲಿತಾ ಟೀಚರ್,ಉಸ್ಮಾನ್ ಕೆ ಅವರಿಗೆ ಸನ್ಮಾನ,ವಿವಿಧ ಕ್ಷೇತ್ರದ ಸಾಧಕರಿಗೆ ಗೌರವಾರ್ಪಣೆ:ಸಾವಿರಾರು ಕಲಾಭಿಮಾನಿಗಳಿಂದ ಯಕ್ಷಗಾನ ವಿಕ್ಷಣೆ,ಅಚ್ಚುಕಟ್ಟಾದ ವ್ಯವಸ್ಥೆ,ಸಾರ್ವಜನಿಕ ಅನ್ನಸಂತರ್ಪಣೆ

Suddi Udaya

ಬಜಿರೆ ಪಾಲ್ದ್ಯಾರು ಮನೆಯ ಶ್ರೀಮತಿ ಚಿನ್ನಮ್ಮ ನಿಧನ

Suddi Udaya

ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಹೈನುಗಾರಿಕೆ ತರಬೇತಿಯ ಸಮಾರೋಪ

Suddi Udaya
error: Content is protected !!