23.8 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಬೃಂದಾವನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಬೃಂದಾವನದಲ್ಲಿ ಎ.20ರಿಂದ 23ರ ವರೆಗೆ ನಡೆಯುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಎ.10ರಂದು ನಡೆಯಿತು.

ಈ ಸಂಧರ್ಭದಲ್ಲಿ ಸಮಿತಿಯ ಅಧ್ಯಕ್ಷ ಪೀತಾಂಬರ ಹೇರಾಜೆ, ಪ್ರಧಾನ ಅರ್ಚಕ ರಾಘವೇಂದ್ರ ಭಾಂಗಿಣ್ಣಯ, ಅಧ್ಯಕ್ಷ ರಕ್ಷಿತ್ ಶಿವರಾಂ, ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ, ಉಪಾಧ್ಯಕ್ಷ ವಿ. ಆರ್. ನಾಯಕ್ ಮಹಾಬಲ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಬ್ರಹ್ಮಕಲಶೋತ್ಸವ ಸಮಿತಿ ಕುಶಾಲಪ್ಪ ಗೌಡ ಹಾಗೂ ಟ್ರಸ್ಟಿನ ಸರ್ವಸದಸ್ಯರು ಉಪಸ್ಥಿತರಿದ್ದರು.

Related posts

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಬೆಳ್ಳಿ ರಥೋತ್ಸವ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

Suddi Udaya

ಉಜಿರೆ ಮೋಹನ್ ಕುಮಾರ್ ಮಾಲಕತ್ವದ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಕಾಜೂರು ಜಂಇಯ್ಯತುಲ್ ಉಲಮಾ ಸಮಿತಿ ರಚನೆ

Suddi Udaya

ಅಂಡಿಂಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ನಿತಿನ್, ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!