31.2 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಗೇರುಕಟ್ಟೆ ಸೈಯದ್ ಉಮರ್ ಅಸ್ಸಖಾಫ್ ತಂಙಳ್ ಅವರ ನೇತೃತ್ವದ ಮನ್‌ಶರ್ ಅಕಾಡೆಮಿಯ ಇಂಗ್ಲೀಷ್ ಮೀಡಿಯಂ ಸ್ಕೂಲಿನ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು (MA, BEd, DPPEd) ರವರು ಏ. 9 ರಂದು ಅಧಿಕಾರ ಸ್ವೀಕರಿಸಿದರು.

ಸಂಸ್ಥೆಯ ಜನರಲ್ ಮ್ಯಾನೇಜರ್ ಮನ್‌ಶರ್ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಹೈದರ್ ಮರ್ದಾಳರವರು ಈ ನೇಮಕಾತಿ ಪತ್ರವನ್ನು ನೀಡುವುದರ ಮೂಲಕ ಕರ್ತವ್ಯಕ್ಕೆ ಹಾಜರಾದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ರಶೀದ್ ಕುಪ್ಪೆಟ್ಟಿ, ಅರೇಬಿಕ್ ವಿಭಾಗದ ಮುಖ್ಯಸ್ಥ ಅಬ್ದುಲ್ ಸಖಾಫಿ ನಿಂತಿಕಲ್ಲು, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲೆ ಗೌತಮಿ ಶರಣ್, ಪಿಯುಸಿ ವಿಭಾಗದ ಹಿರಿಯ ಉಪನ್ಯಾಸಕಿ ಹಂಸಶ್ರೀ, ಎಸ್ಸೆಸ್ಸೆಲ್ಸಿ ವಿಭಾಗದ ಮುಖ್ಯಸ್ಥೆ ಸುಹೈಬಾ ಜಾರಿಗೆ ಬೈಲು, ಶಿಕ್ಷಕಿ ಸಫ್‌ನಾಝ್ ಉಪಸ್ಥಿತರಿದ್ದು ಶುಭಹಾರೈಸಿದರು

Related posts

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

Suddi Udaya

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಶಿರ್ಲಾಲು :55 ಕೆಜಿ ವಿಭಾಗದ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ

Suddi Udaya

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

Suddi Udaya
error: Content is protected !!