25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಗೇರುಕಟ್ಟೆ ಸೈಯದ್ ಉಮರ್ ಅಸ್ಸಖಾಫ್ ತಂಙಳ್ ಅವರ ನೇತೃತ್ವದ ಮನ್‌ಶರ್ ಅಕಾಡೆಮಿಯ ಇಂಗ್ಲೀಷ್ ಮೀಡಿಯಂ ಸ್ಕೂಲಿನ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು (MA, BEd, DPPEd) ರವರು ಏ. 9 ರಂದು ಅಧಿಕಾರ ಸ್ವೀಕರಿಸಿದರು.

ಸಂಸ್ಥೆಯ ಜನರಲ್ ಮ್ಯಾನೇಜರ್ ಮನ್‌ಶರ್ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಹೈದರ್ ಮರ್ದಾಳರವರು ಈ ನೇಮಕಾತಿ ಪತ್ರವನ್ನು ನೀಡುವುದರ ಮೂಲಕ ಕರ್ತವ್ಯಕ್ಕೆ ಹಾಜರಾದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ರಶೀದ್ ಕುಪ್ಪೆಟ್ಟಿ, ಅರೇಬಿಕ್ ವಿಭಾಗದ ಮುಖ್ಯಸ್ಥ ಅಬ್ದುಲ್ ಸಖಾಫಿ ನಿಂತಿಕಲ್ಲು, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲೆ ಗೌತಮಿ ಶರಣ್, ಪಿಯುಸಿ ವಿಭಾಗದ ಹಿರಿಯ ಉಪನ್ಯಾಸಕಿ ಹಂಸಶ್ರೀ, ಎಸ್ಸೆಸ್ಸೆಲ್ಸಿ ವಿಭಾಗದ ಮುಖ್ಯಸ್ಥೆ ಸುಹೈಬಾ ಜಾರಿಗೆ ಬೈಲು, ಶಿಕ್ಷಕಿ ಸಫ್‌ನಾಝ್ ಉಪಸ್ಥಿತರಿದ್ದು ಶುಭಹಾರೈಸಿದರು

Related posts

ಶಿರ್ಲಾಲು : ಸುಂದರ ಮೂಲ್ಯ ನಿಧನ

Suddi Udaya

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂ.ಮಾ. ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ್

Suddi Udaya

ಬೆಳಾಲು ಶ್ರೀ ಧ. ಮಂ.ಪ್ರೌ. ಶಾಲೆಯಲ್ಲಿ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮ

Suddi Udaya

ಚಿನ್ನದ ಕರಿಮಣಿ ಸರ ಕಳ್ಳತನ ಪ್ರಕರಣ ಆರೋಪಿ ಉಮೇಶ್ ಗೌಡ ಅಪರಾಧಿಯೆಂದು ತೀರ್ಪು ನೀಡಿದ ನ್ಯಾಯಾಲಯ

Suddi Udaya
error: Content is protected !!