September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಗೇರುಕಟ್ಟೆ ಸೈಯದ್ ಉಮರ್ ಅಸ್ಸಖಾಫ್ ತಂಙಳ್ ಅವರ ನೇತೃತ್ವದ ಮನ್‌ಶರ್ ಅಕಾಡೆಮಿಯ ಇಂಗ್ಲೀಷ್ ಮೀಡಿಯಂ ಸ್ಕೂಲಿನ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು (MA, BEd, DPPEd) ರವರು ಏ. 9 ರಂದು ಅಧಿಕಾರ ಸ್ವೀಕರಿಸಿದರು.

ಸಂಸ್ಥೆಯ ಜನರಲ್ ಮ್ಯಾನೇಜರ್ ಮನ್‌ಶರ್ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಹೈದರ್ ಮರ್ದಾಳರವರು ಈ ನೇಮಕಾತಿ ಪತ್ರವನ್ನು ನೀಡುವುದರ ಮೂಲಕ ಕರ್ತವ್ಯಕ್ಕೆ ಹಾಜರಾದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ರಶೀದ್ ಕುಪ್ಪೆಟ್ಟಿ, ಅರೇಬಿಕ್ ವಿಭಾಗದ ಮುಖ್ಯಸ್ಥ ಅಬ್ದುಲ್ ಸಖಾಫಿ ನಿಂತಿಕಲ್ಲು, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲೆ ಗೌತಮಿ ಶರಣ್, ಪಿಯುಸಿ ವಿಭಾಗದ ಹಿರಿಯ ಉಪನ್ಯಾಸಕಿ ಹಂಸಶ್ರೀ, ಎಸ್ಸೆಸ್ಸೆಲ್ಸಿ ವಿಭಾಗದ ಮುಖ್ಯಸ್ಥೆ ಸುಹೈಬಾ ಜಾರಿಗೆ ಬೈಲು, ಶಿಕ್ಷಕಿ ಸಫ್‌ನಾಝ್ ಉಪಸ್ಥಿತರಿದ್ದು ಶುಭಹಾರೈಸಿದರು

Related posts

ದುಬೈಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಮರ

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ: ಇನ್ನೂ ಕೇವಲ ನಾಲ್ಕು ದಿನ ಮಾತ್ರ

Suddi Udaya

ಎಕ್ಸೆಲ್ : ವಾಣಿಜ್ಯ ವಿಭಾಗದ ಅಧ್ಯಯನ ಸಾಮಾಗ್ರಿ ಲೋಕಾರ್ಪಣೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 344 ಕೋಟಿ ವಾರ್ಷಿಕ ವ್ಯವಹಾರ: 1 ಕೋಟಿ 9 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 12.50 ಡಿವಿಡೆಂಟ್ ಘೋಷಣೆ:

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya
error: Content is protected !!