37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿಯ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ

ಬೆಳ್ತಂಗಡಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿ , ಬೆಳ್ತಂಗಡಿ ತಾಲೂಕಿನ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯ ಮಟ್ಟದಲ್ಲಿ 4ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇವರು, ಎಕ್ಸಲೆಂಟ್ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಸಂಸ್ಥೆಯ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಅರಸಿನಮಕ್ಕಿಯ ಭಂಡಿಹೊಳೆಯ ಪುರುಷೋತ್ತಮ ತುಳುಪುಳೆ ಮತ್ತು ಜ್ಯೋತಿ ತುಳುಪುಳೆ ದಂಪತಿಯ ಪುತ್ರ.

Related posts

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯಕ್ಷೇತ್ರದಲ್ಲಿ ‘ಬೆಳಕು’ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನೂರಾರು ಕಾರ್ಯಕರ್ತರು

Suddi Udaya

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya
error: Content is protected !!