24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಬೇಸಿಗೆ ಶಿಬಿರ

ಉಜಿರೆ: ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗ ಇದರ ಸಂಯೋಜನೆಯಲ್ಲಿ ಬೇಸಿಗೆ ಈಜು, ಕ್ರಿಕೆಟ್ ಮತ್ತು ಬ್ಯಾಡ್ಮಿಂಟನ್ ತರಬೇತಿ ಶಿಬಿರವು ಎ.10 ರಂದು ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ವಿಶ್ವನಾಥ್ ಪಿ ಅವರು ಮಾತನಾಡಿ ಬೇಸಿಗೆ ಈಜುಕೊಳ ತರಬೇತಿಯನ್ನು ಸರಿಯಾಗಿ ಉಪಯೋಗ ಪಡೆದು ಆಗುವ ಅವಘಡವನ್ನು ತಪ್ಪಿಸಲು ನಮನ್ನು ನಾವು ಸಾಧೃಢರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಕ್ರೀಡಾ ಕಾರ್ಯದರ್ಶಿಯಾದ ರಮೇಶ್ .ಹೆಚ್ ಮಾತನಾಡಿ ಗ್ರಾಮೀಣ ಭಾಗದ ಜನರಿಗೆ ಎಲ್ಲಾ ವ್ಯವಸ್ಥೆಯನ್ನು ನೀಡುವ ಉದ್ದೇಶದಿಂದ ನಾವು ಈ ಬೇಸಿಗೆ ಶಿಬಿರವನ್ನು ಆಯೋಜಿಸಿದ್ದೇವೆ ಇದನ್ನು ಸರಿಯಾಗಿ ಉಪಯೋಗ ಪಡೆದುಕೊಳ್ಳಿ ಎಂದರು.


ಈ ಸಂದರ್ಭದಲ್ಲಿ ಎಸ್ ಡಿ ಎಂ ಕ್ರೀಡಾ ಶಿಕ್ಷಕರು ಮತ್ತು ಪೋಷಕರು ಹಾಗೂ ಕ್ರೀಡಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಎಸ್.ಡಿ. ಎಂ ರೆಸಿಡೆನ್ಸಿ ಕಾಲೇಜಿನ ಶಿಕ್ಷಕರಾದ ಪವಿತ್ರ ಕುಮಾರ್ ಇವರು ನೆರವೇರಿಸಿದರು.

Related posts

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ವಾಣಿ ಶಿಕ್ಷಣ ಸಂಸ್ಥೆ: ಸ್ಕೌಟ್ ಮತ್ತು ಗೈಡ್ಸ್- ಬೇಸಿಗೆ ಶಿಬಿರ

Suddi Udaya

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

Suddi Udaya
error: Content is protected !!