24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಬೇಸಿಗೆ ಶಿಬಿರ

ಉಜಿರೆ: ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗ ಇದರ ಸಂಯೋಜನೆಯಲ್ಲಿ ಬೇಸಿಗೆ ಈಜು, ಕ್ರಿಕೆಟ್ ಮತ್ತು ಬ್ಯಾಡ್ಮಿಂಟನ್ ತರಬೇತಿ ಶಿಬಿರವು ಎ.10 ರಂದು ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ವಿಶ್ವನಾಥ್ ಪಿ ಅವರು ಮಾತನಾಡಿ ಬೇಸಿಗೆ ಈಜುಕೊಳ ತರಬೇತಿಯನ್ನು ಸರಿಯಾಗಿ ಉಪಯೋಗ ಪಡೆದು ಆಗುವ ಅವಘಡವನ್ನು ತಪ್ಪಿಸಲು ನಮನ್ನು ನಾವು ಸಾಧೃಢರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಕ್ರೀಡಾ ಕಾರ್ಯದರ್ಶಿಯಾದ ರಮೇಶ್ .ಹೆಚ್ ಮಾತನಾಡಿ ಗ್ರಾಮೀಣ ಭಾಗದ ಜನರಿಗೆ ಎಲ್ಲಾ ವ್ಯವಸ್ಥೆಯನ್ನು ನೀಡುವ ಉದ್ದೇಶದಿಂದ ನಾವು ಈ ಬೇಸಿಗೆ ಶಿಬಿರವನ್ನು ಆಯೋಜಿಸಿದ್ದೇವೆ ಇದನ್ನು ಸರಿಯಾಗಿ ಉಪಯೋಗ ಪಡೆದುಕೊಳ್ಳಿ ಎಂದರು.


ಈ ಸಂದರ್ಭದಲ್ಲಿ ಎಸ್ ಡಿ ಎಂ ಕ್ರೀಡಾ ಶಿಕ್ಷಕರು ಮತ್ತು ಪೋಷಕರು ಹಾಗೂ ಕ್ರೀಡಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಎಸ್.ಡಿ. ಎಂ ರೆಸಿಡೆನ್ಸಿ ಕಾಲೇಜಿನ ಶಿಕ್ಷಕರಾದ ಪವಿತ್ರ ಕುಮಾರ್ ಇವರು ನೆರವೇರಿಸಿದರು.

Related posts

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

Suddi Udaya

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಕಣಿಯೂರು ವಲಯ ಮೊಗ್ರು ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!