23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಬೇಸಿಗೆ ಶಿಬಿರ

ಉಜಿರೆ: ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗ ಇದರ ಸಂಯೋಜನೆಯಲ್ಲಿ ಬೇಸಿಗೆ ಈಜು, ಕ್ರಿಕೆಟ್ ಮತ್ತು ಬ್ಯಾಡ್ಮಿಂಟನ್ ತರಬೇತಿ ಶಿಬಿರವು ಎ.10 ರಂದು ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ವಿಶ್ವನಾಥ್ ಪಿ ಅವರು ಮಾತನಾಡಿ ಬೇಸಿಗೆ ಈಜುಕೊಳ ತರಬೇತಿಯನ್ನು ಸರಿಯಾಗಿ ಉಪಯೋಗ ಪಡೆದು ಆಗುವ ಅವಘಡವನ್ನು ತಪ್ಪಿಸಲು ನಮನ್ನು ನಾವು ಸಾಧೃಢರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಕ್ರೀಡಾ ಕಾರ್ಯದರ್ಶಿಯಾದ ರಮೇಶ್ .ಹೆಚ್ ಮಾತನಾಡಿ ಗ್ರಾಮೀಣ ಭಾಗದ ಜನರಿಗೆ ಎಲ್ಲಾ ವ್ಯವಸ್ಥೆಯನ್ನು ನೀಡುವ ಉದ್ದೇಶದಿಂದ ನಾವು ಈ ಬೇಸಿಗೆ ಶಿಬಿರವನ್ನು ಆಯೋಜಿಸಿದ್ದೇವೆ ಇದನ್ನು ಸರಿಯಾಗಿ ಉಪಯೋಗ ಪಡೆದುಕೊಳ್ಳಿ ಎಂದರು.


ಈ ಸಂದರ್ಭದಲ್ಲಿ ಎಸ್ ಡಿ ಎಂ ಕ್ರೀಡಾ ಶಿಕ್ಷಕರು ಮತ್ತು ಪೋಷಕರು ಹಾಗೂ ಕ್ರೀಡಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಎಸ್.ಡಿ. ಎಂ ರೆಸಿಡೆನ್ಸಿ ಕಾಲೇಜಿನ ಶಿಕ್ಷಕರಾದ ಪವಿತ್ರ ಕುಮಾರ್ ಇವರು ನೆರವೇರಿಸಿದರು.

Related posts

ದ್ವಿತೀಯ ಪಿ.ಯು.ಸಿ ಪರೀಕ್ಷೆ: ಅತ್ಯುತ್ತಮ ಅಂಕ ಗಳಿಸಿದ ವೇಣೂರಿನ ಅಹ್ಮದ್ ಮುಯೀಝ್ ಕಲ್ಕರ್

Suddi Udaya

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya
error: Content is protected !!