September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಬೇಸಿಗೆ ಶಿಬಿರ

ಉಜಿರೆ: ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗ ಇದರ ಸಂಯೋಜನೆಯಲ್ಲಿ ಬೇಸಿಗೆ ಈಜು, ಕ್ರಿಕೆಟ್ ಮತ್ತು ಬ್ಯಾಡ್ಮಿಂಟನ್ ತರಬೇತಿ ಶಿಬಿರವು ಎ.10 ರಂದು ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ವಿಶ್ವನಾಥ್ ಪಿ ಅವರು ಮಾತನಾಡಿ ಬೇಸಿಗೆ ಈಜುಕೊಳ ತರಬೇತಿಯನ್ನು ಸರಿಯಾಗಿ ಉಪಯೋಗ ಪಡೆದು ಆಗುವ ಅವಘಡವನ್ನು ತಪ್ಪಿಸಲು ನಮನ್ನು ನಾವು ಸಾಧೃಢರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಕ್ರೀಡಾ ಕಾರ್ಯದರ್ಶಿಯಾದ ರಮೇಶ್ .ಹೆಚ್ ಮಾತನಾಡಿ ಗ್ರಾಮೀಣ ಭಾಗದ ಜನರಿಗೆ ಎಲ್ಲಾ ವ್ಯವಸ್ಥೆಯನ್ನು ನೀಡುವ ಉದ್ದೇಶದಿಂದ ನಾವು ಈ ಬೇಸಿಗೆ ಶಿಬಿರವನ್ನು ಆಯೋಜಿಸಿದ್ದೇವೆ ಇದನ್ನು ಸರಿಯಾಗಿ ಉಪಯೋಗ ಪಡೆದುಕೊಳ್ಳಿ ಎಂದರು.


ಈ ಸಂದರ್ಭದಲ್ಲಿ ಎಸ್ ಡಿ ಎಂ ಕ್ರೀಡಾ ಶಿಕ್ಷಕರು ಮತ್ತು ಪೋಷಕರು ಹಾಗೂ ಕ್ರೀಡಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಎಸ್.ಡಿ. ಎಂ ರೆಸಿಡೆನ್ಸಿ ಕಾಲೇಜಿನ ಶಿಕ್ಷಕರಾದ ಪವಿತ್ರ ಕುಮಾರ್ ಇವರು ನೆರವೇರಿಸಿದರು.

Related posts

ಉಜಿರೆಯ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ರಕ್ಷಾಬಂಧನ ಆಚರಣೆ: ದುರ್ಗಾ ಟೆಕ್ಸ್ ಟೈಲ್ಸ್ ಮಾಲಕ ಮೋಹನ್ ಚೌಧರಿ ರವರಿಂದ ವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ “ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya
error: Content is protected !!