22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಬೇಸಿಗೆ ಶಿಬಿರ

ಉಜಿರೆ: ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗ ಇದರ ಸಂಯೋಜನೆಯಲ್ಲಿ ಬೇಸಿಗೆ ಈಜು, ಕ್ರಿಕೆಟ್ ಮತ್ತು ಬ್ಯಾಡ್ಮಿಂಟನ್ ತರಬೇತಿ ಶಿಬಿರವು ಎ.10 ರಂದು ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ವಿಶ್ವನಾಥ್ ಪಿ ಅವರು ಮಾತನಾಡಿ ಬೇಸಿಗೆ ಈಜುಕೊಳ ತರಬೇತಿಯನ್ನು ಸರಿಯಾಗಿ ಉಪಯೋಗ ಪಡೆದು ಆಗುವ ಅವಘಡವನ್ನು ತಪ್ಪಿಸಲು ನಮನ್ನು ನಾವು ಸಾಧೃಢರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಕ್ರೀಡಾ ಕಾರ್ಯದರ್ಶಿಯಾದ ರಮೇಶ್ .ಹೆಚ್ ಮಾತನಾಡಿ ಗ್ರಾಮೀಣ ಭಾಗದ ಜನರಿಗೆ ಎಲ್ಲಾ ವ್ಯವಸ್ಥೆಯನ್ನು ನೀಡುವ ಉದ್ದೇಶದಿಂದ ನಾವು ಈ ಬೇಸಿಗೆ ಶಿಬಿರವನ್ನು ಆಯೋಜಿಸಿದ್ದೇವೆ ಇದನ್ನು ಸರಿಯಾಗಿ ಉಪಯೋಗ ಪಡೆದುಕೊಳ್ಳಿ ಎಂದರು.


ಈ ಸಂದರ್ಭದಲ್ಲಿ ಎಸ್ ಡಿ ಎಂ ಕ್ರೀಡಾ ಶಿಕ್ಷಕರು ಮತ್ತು ಪೋಷಕರು ಹಾಗೂ ಕ್ರೀಡಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಎಸ್.ಡಿ. ಎಂ ರೆಸಿಡೆನ್ಸಿ ಕಾಲೇಜಿನ ಶಿಕ್ಷಕರಾದ ಪವಿತ್ರ ಕುಮಾರ್ ಇವರು ನೆರವೇರಿಸಿದರು.

Related posts

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!