23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಬೇಸಿಗೆ ಶಿಬಿರ

ಉಜಿರೆ: ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗ ಇದರ ಸಂಯೋಜನೆಯಲ್ಲಿ ಬೇಸಿಗೆ ಈಜು, ಕ್ರಿಕೆಟ್ ಮತ್ತು ಬ್ಯಾಡ್ಮಿಂಟನ್ ತರಬೇತಿ ಶಿಬಿರವು ಎ.10 ರಂದು ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ವಿಶ್ವನಾಥ್ ಪಿ ಅವರು ಮಾತನಾಡಿ ಬೇಸಿಗೆ ಈಜುಕೊಳ ತರಬೇತಿಯನ್ನು ಸರಿಯಾಗಿ ಉಪಯೋಗ ಪಡೆದು ಆಗುವ ಅವಘಡವನ್ನು ತಪ್ಪಿಸಲು ನಮನ್ನು ನಾವು ಸಾಧೃಢರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಕ್ರೀಡಾ ಕಾರ್ಯದರ್ಶಿಯಾದ ರಮೇಶ್ .ಹೆಚ್ ಮಾತನಾಡಿ ಗ್ರಾಮೀಣ ಭಾಗದ ಜನರಿಗೆ ಎಲ್ಲಾ ವ್ಯವಸ್ಥೆಯನ್ನು ನೀಡುವ ಉದ್ದೇಶದಿಂದ ನಾವು ಈ ಬೇಸಿಗೆ ಶಿಬಿರವನ್ನು ಆಯೋಜಿಸಿದ್ದೇವೆ ಇದನ್ನು ಸರಿಯಾಗಿ ಉಪಯೋಗ ಪಡೆದುಕೊಳ್ಳಿ ಎಂದರು.


ಈ ಸಂದರ್ಭದಲ್ಲಿ ಎಸ್ ಡಿ ಎಂ ಕ್ರೀಡಾ ಶಿಕ್ಷಕರು ಮತ್ತು ಪೋಷಕರು ಹಾಗೂ ಕ್ರೀಡಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಎಸ್.ಡಿ. ಎಂ ರೆಸಿಡೆನ್ಸಿ ಕಾಲೇಜಿನ ಶಿಕ್ಷಕರಾದ ಪವಿತ್ರ ಕುಮಾರ್ ಇವರು ನೆರವೇರಿಸಿದರು.

Related posts

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

Suddi Udaya

ಮುಂಡಾಜೆ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

Suddi Udaya

ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: 130 ಕೋಟಿ ವ್ಯವಹಾರ- ರೂ.17.92 ಲಕ್ಷ ಲಾಭ -ಶೇ 14 ಡಿವಿಡೆಂಟ್

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪೀರಮೇಡು ಬ್ಲಾಕ್‌ ವೀಕ್ಷಕರಾಗಿ ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಎಂ,ಹೆಚ್ ಮೊಹಮ್ಮದ್ ಕಲಂದರ್ ಶಾ

Suddi Udaya

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

Suddi Udaya
error: Content is protected !!