23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿಗೆ ಶೇ.97.27 ಫಲಿತಾಂಶ : ತುಷಾರ ಬಿ.ಎಸ್ ರಾಜ್ಯಕ್ಕೆ 5 ನೇ ಸ್ಥಾನ, ತಾಲೂಕಿಗೆ ಪ್ರಥಮ

ಉಜಿರೆ: 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು1099 ವಿದ್ಯಾರ್ಥಿಗಳಲ್ಲಿ 1067ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 97.27 ಫಲಿತಾಂಶ ಬಂದಿದೆ.


ವಿಜ್ಞಾನ ವಿಭಾಗದಲ್ಲಿ 624 ವಿದ್ಯಾರ್ಥಿಗಳಲ್ಲಿ 606 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 162ವಿದ್ಯಾರ್ಥಿಗಳು ಅತ್ಯುತ್ತಮ, 411 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 32 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 1 ವಿದ್ಯಾರ್ಥಿ ತೃತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ತುಷಾರ ಬಿ.ಎಸ್ ೫೯೫, ನೀತಿ ಕೆ. ಪಿ. ೫೯೧, ಅಭಿಷೇಕ್ ವಿ.ಎಂ ೫೮೭, ಸಾನ್ವಿತ್ ಗೌಡ ಜಿ.ಎಲ್ ೫೮೬, ತ್ರಿಷಾ ೫೮೫, ಸಾನಿಕಾ ಬಾಬು ನಾಯ್ಕ್ ೫೮೩, ಚಿಂತನಾ ಡಿ ಜೈನ್ ೫೮೧, ಹಾರ್ದಿಕ್ ಎಸ್., ಸಿಯಲ್ ೫೭೯, ಪ್ರಮಾತ್ ಹೆಗ್ಡೆ ೫೭೮, ದೀಕ್ಷಿತ್ ಎಸ್.೫೭೭, ಅಕ್ಷರ ಎ.ಎನ್ ೫೭೪, ಸಂಧ್ಯಾ ಜಿ.ಯು ೫೭೩, ನಿರೀಕ್ಷಾ ೫೭೨, ನಿಶ್ಮಿತಾ ೫೭೦, ಮುತ್ತಮ್ಮ ಬಿ.ಎಸ್ ೫೭೦ ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.


ವಾಣಿಜ್ಯ ವಿಭಾಗದಲ್ಲಿ ೩೬೫ ವಿದ್ಯಾರ್ಥಿಗಳಲ್ಲಿ ೩೫೭ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ೧೦೭ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ, ೨೧೬ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ೩೦ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, ೪ ವಿದ್ಯಾರ್ಥಿಗಳು ತೃತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ಆರ್ಯ ದಿನೇಶ್ ೫೯೩ ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.


ಕಲಾ ವಿಭಾಗದಲ್ಲಿ ೧೧೦ ವಿದ್ಯಾರ್ಥಿಗಳಲ್ಲಿ ೧೦೬ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ೧೯ ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ, ೫೭ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ೨೩ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, ೭ ವಿದ್ಯಾರ್ಥಿಗಳು ತೃತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ಶ್ರೇಯ ಎಚ್.ಎ.೫೮೯, ಕಾರ್ತಿಕ್ ಡಿ.ಸಿ ೫೭೩ ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ: ಹೊರಕಾಣಿಕೆ ಹಾಗೂ ಭಜನೋತ್ಸವ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya

ಶಿಶಿಲ: ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ನೀಡಿದ ಹಿನ್ನಲೆ: ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭೇಟಿ, ಪರಿಶೀಲನೆ

Suddi Udaya

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

Suddi Udaya

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya
error: Content is protected !!