37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆ

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆಯು ಎ. 9 ರಂದು ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷ ದಿವಾಕರ ಎಮ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಿಬ್ಬಂದಿಗಳ ಪ್ರಾರ್ಥನೆಯೊಂದಿಗೆ ಸಭೆ ಪ್ರಾರಂಭಗೊಂಡಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ೦ತೋಷ್ ಪಾಟೀಲ್ ಸರಕಾರದ ಸುತ್ತೋಲೆಯನ್ನು ಓದಿ ಹೇಳಿದರು. ಕಾರ್ಯದರ್ಶಿ ಕುಂಙ ಕೆ ಸಾರ್ವಜನಿಕರ ಅರ್ಜಿಗಳನ್ನು ಸಭೆಗೆ ಓದಿ ಹೇಳಿದರು.
ಉದ್ಯೋಗ ಖಾತರಿಯ ಕೆಲಸಗಳ ಬಗ್ಗೆ ಚರ್ಚಿಸಲಾಯಿತು. ನರೇಗಾ ಅಭಿಯಂತರರಾದ ಶರಣ್ ರೈ ಸಭೆಗೆ ಮಾಹಿತಿ ನೀಡಿದರು. ಪ್ರಧಾನ ಮಂತ್ರಿ ಅವಾಝ್ ವಸತಿ ಯೋಜನೆಗೆ ಫಲಾನುಭವಿಗಳು ಸಲ್ಲಿಸಿರುವ ಅರ್ಜಿಗಳ ಕುರಿತು ಪರಿಶೀಲಿಸಲಾಯಿತು. ಹಾಗೂ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೆಲವು ಹದಗೆಟ್ಟ ಪಂಚಾಯತ್ ರಸ್ತೆಗಳನ್ನು ಮಳೆಗಾಲಕ್ಕೆ ಮೊದಲು ಪಂಚಾಯತ್ ವತಿಯಿಂದ ಸರಿಪಡಿಸುವಂತೆ ಸದಸ್ಯರು ಆಗ್ರಹಿಸಿದರು.

ಸಭೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ ಬಿ. ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್, ಶ್ರೀಮತಿ ಮೋಹಿನಿ, ಶ್ರೀಮತಿ ಸುಭಾಷಿಣಿ, ಲತೀಫ್ ಪರಿಮ, ಹರೀಶ್ ಕುಮಾರ್, ಶ್ರೀಮತಿ ಕುಸುಮ ಎನ್ ಬಂಗೇರ, ಶ್ರೀಮತಿ ಮರೀಟಾ ಪಿಂಟೋ, ವಿಜಯ ಗೌಡ, ಯಶೋದರ ಶೆಟ್ಟಿ, ಶ್ರೀಮತಿ ಪುಷ್ಪಾ, ಶ್ರೀಮತಿ ಶ್ವೇತಾ ಮತ್ತು ಸಿಬ್ಬಂದಿಗಳಾದ ಶ್ರೀಮತಿ ಸುಚಿತ್ರಾ, ಶ್ರೀಮತಿ ಶಶಿಕಲಾ, ಶ್ರೀಮತಿ ಪ್ರಮೀಳಾ, ರವಿ ಎಚ್, ಶ್ರೀಮತಿ ನಂದಿನಿ ಪಿ ರೈ ಸುರೇಶ್ ಗೌಡ, ಕು.ಮಾನಸ ಹಾಜರಿದ್ದರು.

Related posts

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಸೆ.6-7-8 : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!