37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಸದಿಯಲ್ಲಿ ನಮೋಕಾರ ಮಹಾಮಂತ್ರ ಪಠಣ

ಒಂದು ಜಗತ್ತು ಒಂದು ಮಂತ್ರ ವಿಶ್ವಶಾಂತಿ ಎಂಬ ಮೂಲ ಉದ್ದೇಶವನ್ನು ಇಟ್ಟುಕೊಂಡು ವಿಶ್ವದ ಎಲ್ಲಾ ದೇಶಗಳಲ್ಲಿ ಹಮ್ಮಿಕೊಂಡಿರುವ ನಮೋಕಾರ ಮಹಾಮಂತ್ರ ಪಠಣ ಕಾರ್ಯಕ್ರಮವು ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಅನುವಂಶಿಕ ಆಡಳಿತ ಮುಖ್ಯಸ್ಥರಾದ ಕೆ ಜಯವರ್ಮರಾಜ ಬಳ್ಳಾಲ್ ಇವರ ಮಾರ್ಗದರ್ಶನದಡಿಯಲ್ಲಿ ಬಸದಿಯ ಸಮುಚ್ಚಯದಲ್ಲಿ ಶಾಂತಿಶ್ರೀ ಜೈನ ಸಮಾಜ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮದ ನೇತೃತ್ವವನ್ನು ಶಾಂತಿಶ್ರೀ ಜೈನ ಸಮಾಜದ ಅಧ್ಯಕ್ಷೆ ಶ್ರೀಮತಿ ತ್ರಿಶಾಲ ಜೈನ್ ವಹಿಸಿಕೊಂಡಿದ್ದು ಸರ್ವರ ಸಹಕಾರದಿಂದ ಕಾರ್ಯಕ್ರಮ ಅತ್ಯುತ್ತಮ ರೀತಿಯಲ್ಲಿ ಮೂಡಿಬಂತು. ವಿಶ್ವದ ಎಲ್ಲಾ ಕಡೆಗಳಲ್ಲೂ ಶಾಂತಿ ನೆಲೆಸಿ ಬದುಕು ಸುಂದರವಾಗಿಸುವ ಕನಸನ್ನು ಮನಸುಗೊಳಿಸುವ ಎನ್ನುವ ಮೂಲ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಮಂತ್ರವನ್ನು ಶ್ರಾವಕ- ಶ್ರಾವಕಿಯರು ಮಂತ್ತ್ರೋಚ್ಚಾರಣೆ ಮಾಡುವ ಮುಖಾಂತರ ಹಮ್ಮಿಕೊಂಡರು.

Related posts

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸೇವಾಯಜ್ಞ’

Suddi Udaya

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

Suddi Udaya

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಪಟ್ರಮೆ ಬಸ್ ನಿಲ್ದಾಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಛೇರಿ ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಕಟ್ಟಡಕ್ಕೆ ಸ್ಥಳಾಂತರ

Suddi Udaya
error: Content is protected !!