July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಸದಿಯಲ್ಲಿ ನಮೋಕಾರ ಮಹಾಮಂತ್ರ ಪಠಣ

ಒಂದು ಜಗತ್ತು ಒಂದು ಮಂತ್ರ ವಿಶ್ವಶಾಂತಿ ಎಂಬ ಮೂಲ ಉದ್ದೇಶವನ್ನು ಇಟ್ಟುಕೊಂಡು ವಿಶ್ವದ ಎಲ್ಲಾ ದೇಶಗಳಲ್ಲಿ ಹಮ್ಮಿಕೊಂಡಿರುವ ನಮೋಕಾರ ಮಹಾಮಂತ್ರ ಪಠಣ ಕಾರ್ಯಕ್ರಮವು ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಅನುವಂಶಿಕ ಆಡಳಿತ ಮುಖ್ಯಸ್ಥರಾದ ಕೆ ಜಯವರ್ಮರಾಜ ಬಳ್ಳಾಲ್ ಇವರ ಮಾರ್ಗದರ್ಶನದಡಿಯಲ್ಲಿ ಬಸದಿಯ ಸಮುಚ್ಚಯದಲ್ಲಿ ಶಾಂತಿಶ್ರೀ ಜೈನ ಸಮಾಜ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮದ ನೇತೃತ್ವವನ್ನು ಶಾಂತಿಶ್ರೀ ಜೈನ ಸಮಾಜದ ಅಧ್ಯಕ್ಷೆ ಶ್ರೀಮತಿ ತ್ರಿಶಾಲ ಜೈನ್ ವಹಿಸಿಕೊಂಡಿದ್ದು ಸರ್ವರ ಸಹಕಾರದಿಂದ ಕಾರ್ಯಕ್ರಮ ಅತ್ಯುತ್ತಮ ರೀತಿಯಲ್ಲಿ ಮೂಡಿಬಂತು. ವಿಶ್ವದ ಎಲ್ಲಾ ಕಡೆಗಳಲ್ಲೂ ಶಾಂತಿ ನೆಲೆಸಿ ಬದುಕು ಸುಂದರವಾಗಿಸುವ ಕನಸನ್ನು ಮನಸುಗೊಳಿಸುವ ಎನ್ನುವ ಮೂಲ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಮಂತ್ರವನ್ನು ಶ್ರಾವಕ- ಶ್ರಾವಕಿಯರು ಮಂತ್ತ್ರೋಚ್ಚಾರಣೆ ಮಾಡುವ ಮುಖಾಂತರ ಹಮ್ಮಿಕೊಂಡರು.

Related posts

ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಭೇಟಿ

Suddi Udaya

ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮ

Suddi Udaya

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

Suddi Udaya

ಪಡಂಗಡಿ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ-ಸಾಧಕರಿಗೆ ಗೌರವ ಸನ್ಮಾನ

Suddi Udaya

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
error: Content is protected !!