September 6, 2026
Uncategorized

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಬೃಂದಾವನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಬೃಂದಾವನದಲ್ಲಿ ಎ.20ರಿಂದ 23ರ ವರೆಗೆ ನಡೆಯುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಎ.10ರಂದು ನಡೆಯಿತು.

ಈ ಸಂಧರ್ಭದಲ್ಲಿ ಸಮಿತಿಯ ಅಧ್ಯಕ್ಷ ಪೀತಾಂಬರ ಹೇರಾಜೆ, ಪ್ರಧಾನ ಅರ್ಚಕ ರಾಘವೇಂದ್ರ ಭಾಂಗಿಣ್ಣಯ, ಅಧ್ಯಕ್ಷ ರಕ್ಷಿತ್ ಶಿವರಾಂ, ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ, ಉಪಾಧ್ಯಕ್ಷ ವಿ. ಆರ್. ನಾಯಕ್ ಮಹಾಬಲ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಬ್ರಹ್ಮಕಲಶೋತ್ಸವ ಸಮಿತಿ ಕುಶಾಲಪ್ಪ ಗೌಡ ಹಾಗೂ ಟ್ರಸ್ಟಿನ ಸರ್ವಸದಸ್ಯರು ಉಪಸ್ಥಿತರಿದ್ದರು.

Related posts

ಮಾ.7: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯಲ್ಲಿ “ದೈವರಾಜ ಗುಳಿಗ” ನೇಮೋತ್ಸವ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಕಾಜೂರು ಮಖಾಂ ಉರೂಸ್‌ಗೆ ಸಂಭ್ರಮದ ಚಾಲನೆ: ಆಧ್ಯಾತ್ಮಿಕ ಚೌಕಟ್ಟು ಮೀರಿ ಬದುಕುವವರಿಂದ ಸಮಾಜಕ್ಕೆ ಅಪಾಯ: ಕಾಜೂರು ತಂಙಳ್

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಖಂಡನೆ: ಜಿಲ್ಲಾ ಬಂದ್‌ಗೆ ಹಿಂದೂ ಸಂಘಟನೆಗಳ ಕರೆ : ಬೆಳ್ತಂಗಡಿ ತಾಲೂಕಿನ ಪೇಟೆಗಳಲ್ಲಿ ಭಾಗಶಃ ಅಂಗಡಿ-ಮುಂಗಟ್ಟುಗಳು ಬಂದ್

Suddi Udaya
error: Content is protected !!