25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಗೇರುಕಟ್ಟೆ ಸೈಯದ್ ಉಮರ್ ಅಸ್ಸಖಾಫ್ ತಂಙಳ್ ಅವರ ನೇತೃತ್ವದ ಮನ್‌ಶರ್ ಅಕಾಡೆಮಿಯ ಇಂಗ್ಲೀಷ್ ಮೀಡಿಯಂ ಸ್ಕೂಲಿನ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು (MA, BEd, DPPEd) ರವರು ಏ. 9 ರಂದು ಅಧಿಕಾರ ಸ್ವೀಕರಿಸಿದರು.

ಸಂಸ್ಥೆಯ ಜನರಲ್ ಮ್ಯಾನೇಜರ್ ಮನ್‌ಶರ್ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಹೈದರ್ ಮರ್ದಾಳರವರು ಈ ನೇಮಕಾತಿ ಪತ್ರವನ್ನು ನೀಡುವುದರ ಮೂಲಕ ಕರ್ತವ್ಯಕ್ಕೆ ಹಾಜರಾದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ರಶೀದ್ ಕುಪ್ಪೆಟ್ಟಿ, ಅರೇಬಿಕ್ ವಿಭಾಗದ ಮುಖ್ಯಸ್ಥ ಅಬ್ದುಲ್ ಸಖಾಫಿ ನಿಂತಿಕಲ್ಲು, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲೆ ಗೌತಮಿ ಶರಣ್, ಪಿಯುಸಿ ವಿಭಾಗದ ಹಿರಿಯ ಉಪನ್ಯಾಸಕಿ ಹಂಸಶ್ರೀ, ಎಸ್ಸೆಸ್ಸೆಲ್ಸಿ ವಿಭಾಗದ ಮುಖ್ಯಸ್ಥೆ ಸುಹೈಬಾ ಜಾರಿಗೆ ಬೈಲು, ಶಿಕ್ಷಕಿ ಸಫ್‌ನಾಝ್ ಉಪಸ್ಥಿತರಿದ್ದು ಶುಭಹಾರೈಸಿದರು

Related posts

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 6 ನೇ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya

ಭಜರಂಗದಳ ನಿಷೇಧ ನಿರ್ಧಾರಕ್ಕೆ ಮತದಾನದ ದಿನ ಹಿಂದೂ ಸಮಾಜ ಉತ್ತರ ನೀಡಲಿದೆ: ಹರೀಶ್ ಪೂಂಜ

Suddi Udaya

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!