25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಗೇರುಕಟ್ಟೆ ಸೈಯದ್ ಉಮರ್ ಅಸ್ಸಖಾಫ್ ತಂಙಳ್ ಅವರ ನೇತೃತ್ವದ ಮನ್‌ಶರ್ ಅಕಾಡೆಮಿಯ ಇಂಗ್ಲೀಷ್ ಮೀಡಿಯಂ ಸ್ಕೂಲಿನ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು (MA, BEd, DPPEd) ರವರು ಏ. 9 ರಂದು ಅಧಿಕಾರ ಸ್ವೀಕರಿಸಿದರು.

ಸಂಸ್ಥೆಯ ಜನರಲ್ ಮ್ಯಾನೇಜರ್ ಮನ್‌ಶರ್ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಹೈದರ್ ಮರ್ದಾಳರವರು ಈ ನೇಮಕಾತಿ ಪತ್ರವನ್ನು ನೀಡುವುದರ ಮೂಲಕ ಕರ್ತವ್ಯಕ್ಕೆ ಹಾಜರಾದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ರಶೀದ್ ಕುಪ್ಪೆಟ್ಟಿ, ಅರೇಬಿಕ್ ವಿಭಾಗದ ಮುಖ್ಯಸ್ಥ ಅಬ್ದುಲ್ ಸಖಾಫಿ ನಿಂತಿಕಲ್ಲು, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲೆ ಗೌತಮಿ ಶರಣ್, ಪಿಯುಸಿ ವಿಭಾಗದ ಹಿರಿಯ ಉಪನ್ಯಾಸಕಿ ಹಂಸಶ್ರೀ, ಎಸ್ಸೆಸ್ಸೆಲ್ಸಿ ವಿಭಾಗದ ಮುಖ್ಯಸ್ಥೆ ಸುಹೈಬಾ ಜಾರಿಗೆ ಬೈಲು, ಶಿಕ್ಷಕಿ ಸಫ್‌ನಾಝ್ ಉಪಸ್ಥಿತರಿದ್ದು ಶುಭಹಾರೈಸಿದರು

Related posts

ಉಳ್ತೂರು: ದರ್ಸ್ ವಾರ್ಷಿಕ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಜೂ.15: ಮಡಂತ್ಯಾರ್‌ನಲ್ಲಿ ಆಲ್ಕೋಹಾಲಿಕ್ಸ್ ಅನೋನಿಮಸ್ (ಎ.ಎ) ಗ್ರೂಪ್‌ನ ಆರಂಭ: ಫಾ. ಸ್ಟಾನಿ ಗೋವಿಯಸ್

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ

Suddi Udaya
error: Content is protected !!