July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಗೇರುಕಟ್ಟೆ ಸೈಯದ್ ಉಮರ್ ಅಸ್ಸಖಾಫ್ ತಂಙಳ್ ಅವರ ನೇತೃತ್ವದ ಮನ್‌ಶರ್ ಅಕಾಡೆಮಿಯ ಇಂಗ್ಲೀಷ್ ಮೀಡಿಯಂ ಸ್ಕೂಲಿನ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು (MA, BEd, DPPEd) ರವರು ಏ. 9 ರಂದು ಅಧಿಕಾರ ಸ್ವೀಕರಿಸಿದರು.

ಸಂಸ್ಥೆಯ ಜನರಲ್ ಮ್ಯಾನೇಜರ್ ಮನ್‌ಶರ್ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಹೈದರ್ ಮರ್ದಾಳರವರು ಈ ನೇಮಕಾತಿ ಪತ್ರವನ್ನು ನೀಡುವುದರ ಮೂಲಕ ಕರ್ತವ್ಯಕ್ಕೆ ಹಾಜರಾದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ರಶೀದ್ ಕುಪ್ಪೆಟ್ಟಿ, ಅರೇಬಿಕ್ ವಿಭಾಗದ ಮುಖ್ಯಸ್ಥ ಅಬ್ದುಲ್ ಸಖಾಫಿ ನಿಂತಿಕಲ್ಲು, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲೆ ಗೌತಮಿ ಶರಣ್, ಪಿಯುಸಿ ವಿಭಾಗದ ಹಿರಿಯ ಉಪನ್ಯಾಸಕಿ ಹಂಸಶ್ರೀ, ಎಸ್ಸೆಸ್ಸೆಲ್ಸಿ ವಿಭಾಗದ ಮುಖ್ಯಸ್ಥೆ ಸುಹೈಬಾ ಜಾರಿಗೆ ಬೈಲು, ಶಿಕ್ಷಕಿ ಸಫ್‌ನಾಝ್ ಉಪಸ್ಥಿತರಿದ್ದು ಶುಭಹಾರೈಸಿದರು

Related posts

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಉಜಿರೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತ

Suddi Udaya

ಗುರುವಾಯನಕೆರೆ; ವಾರ್ಷಿಕ “ದಿಕ್ರ್ ಹಲ್ಖಾ” ಕಾರ್ಯಕ್ರಮ: ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Suddi Udaya
error: Content is protected !!