27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿಗೆ ಶೇ.100 ಫಲಿತಾಂಶ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ 2024-25 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸತತ ನಾಲ್ಕನೇ ಬಾರಿಗೆ 100% ಫಲಿತಾಂಶ ಬಂದಿರುತ್ತದೆ.

ಒಟ್ಟು ಆರು ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಅಂಕಗಳನ್ನು ಪಡೆದುಕೊಂಡಿದ್ದು, 36 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಸಿಂಚನ ಹೆಗಡೆ 574, ಸಹನಾ ಎಸ್ ವಾಣಿಜ್ಯ 552, ವಿಜ್ಞಾನದಲ್ಲಿ ಫಾತಿಮತ್ ಅಝ್ಮೀನ 543 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Related posts

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಶೀಲಾವತಿ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya
error: Content is protected !!