April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

ಕೊಕ್ಕಡ: ಇಲ್ಲಿಯ ಮಾಸ್ತಿಕಲ್ಲುಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ಸೇವಾ ಟ್ರಸ್ಟ್ ವತಿಯಿಂದ
ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ಗ್ರಾಮ ದೈವಗಳ ನೇಮೋತ್ಸವವು ಎ.12 ರಂದು ನಡೆಯಲಿದೆ.

ಬೆಳಿಗ್ಗೆ 5ರಿಂದ ನೇಮೋತ್ಸವ, ಮಧ್ಯಾಹ್ನ ಅನ್ನಸಂತರ್ಪಣೆ ಜರುಗಲಿದೆ.

Related posts

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

Suddi Udaya

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

Suddi Udaya

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿ ಪ್ರಕಟ: ದ.ಕ. ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya
error: Content is protected !!