25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಂಬಾರು ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್‌ ಮೇಳ ಕಾರ್ಯಕ್ರಮ

ಕರಂಬಾರು: ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್ ಮೇಳ ಕಾರ್ಯಕ್ರಮವು ಏ.8ರಂದು ನಡೆಯಿತು.

ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪುಷ್ಪರಾಜ್ ಎಂ.ಕೆ. ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಅಳದಂಗಡಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಎನ್. ಶೇಖ‌ರ್ ನೋಡಲಾಧಿಕಾರಿಯಾಗಿ ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕ ರಮೇಶ್ ಛಾವಾಣ್ ಸ್ವಾಗತಿಸಿದರು. ಶಿಕ್ಷಕಿಯರಾದ ಚೈತ್ರಾ ಮತ್ತು ಲತಾ ವರದಿ ಮಂಡಿಸಿದ್ದರು.

ಜ್ಞಾನ ದೀಪ ಶಿಕ್ಷಕ ಸದಾಶಿವ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಮಿತಿಯ ಸದಸ್ಯರುಗಳು, ಶಿಕ್ಷಕಿಯರಾದ ಸಾವಿತ್ರಿ ಮತ್ತು ಸೌಜನ್ಯರವರು ಸಹಕಾರ ನೀಡಿದರು. ಬಿಸಿ ಊಟ ನೌಕರರು, ಶಾಲಾ ಮಕ್ಕಳ ಪೋಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದರು. ಸಹ ಶಿಕ್ಷಕಿ ತಸ್ಮಿಯ ಧನ್ಯವಾದವಿತ್ತರು.

Related posts

ಮದ್ದಡ್ಕ: ಪ್ರದೀಪ್ ನಾಯಕ್ ಬಲ್ಕತ್ಯಾರು ಇವರಿಂದ ಇ ಸಿ ಜಿ ಯಂತ್ರ ಕೊಡುಗೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್ ಶಿಪ್

Suddi Udaya

ಗುರುವಾಯನಕೆರೆಯಲ್ಲಿ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡು ಆರಂಭಗೊಂಡ ಹೋಟೇಲ್ ಮಥುರಾ ಉದ್ಘಾಟನೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

Suddi Udaya
error: Content is protected !!