ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಮನೆ ನಿವಾಸಿ ಸೀತಾರಾಮ ಎಮ್.ಮೆಹೆಂದಳೆ (75) ಅವರು ಎ.9 ರಂದು ಬೆಂಗಳೂರಿನ ಪುತ್ರಿಯ ಮನೆಯಲ್ಲಿ ನಿಧನರಾದರು.
ಪ್ರಗತಿ ಪರ ಕೃಷಿಕ ಹಾಗೂ ಹೈನುಗಾರರಾಗಿದ್ದ ಇವರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರಿದ್ದಾರೆ.
ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಮನೆ ನಿವಾಸಿ ಸೀತಾರಾಮ ಎಮ್.ಮೆಹೆಂದಳೆ (75) ಅವರು ಎ.9 ರಂದು ಬೆಂಗಳೂರಿನ ಪುತ್ರಿಯ ಮನೆಯಲ್ಲಿ ನಿಧನರಾದರು.
ಪ್ರಗತಿ ಪರ ಕೃಷಿಕ ಹಾಗೂ ಹೈನುಗಾರರಾಗಿದ್ದ ಇವರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರಿದ್ದಾರೆ.