24 C
ಪುತ್ತೂರು, ಬೆಳ್ತಂಗಡಿ
June 8, 2025
ನಿಧನ

ಕಾಪಿನಡ್ಕ ಮನೆ ನಿವಾಸಿ ಸೀತಾರಾಮ ಎಂ. ಮೆಹೆಂದಳೆ ನಿಧನ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಮನೆ ನಿವಾಸಿ ಸೀತಾರಾಮ ಎಮ್.ಮೆಹೆಂದಳೆ (75) ಅವರು ಎ.9 ರಂದು ಬೆಂಗಳೂರಿನ ಪುತ್ರಿಯ ಮನೆಯಲ್ಲಿ ನಿಧನರಾದರು.

ಪ್ರಗತಿ ಪರ ಕೃಷಿಕ ಹಾಗೂ ಹೈನುಗಾರರಾಗಿದ್ದ ಇವರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರಿದ್ದಾರೆ.

Related posts

ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

Suddi Udaya

ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ನಿಧನ

Suddi Udaya

ಜ್ವರದಿಂದ ಬಳಲಿ ಅವಿವಾಹಿತೆ ಮೃತ್ಯು

Suddi Udaya

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ

Suddi Udaya

ಮೇಲಂತಬೆಟ್ಟು ಯಶೋಧರ ನಿಧನ

Suddi Udaya
error: Content is protected !!