23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

ಲಾಯಿಲ: ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಉತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ ನಡೆಯಿತು.

ದೇವಸ್ಥಾನ ದ ಆಡಳಿತ ಮಂಡಳಿಯ ಮ್ಯಾನೇಜರ್ ಪ್ರಶಾಂತ್ ರವರ ಮನವಿಯ ಮೇರೆಗೆ ಶೌರ್ಯ ತಂಡದ ಸ್ವಯಂ ಸೇವಕರಾದ ಒಲ್ವಿನ್ ಡಿಸೋಜ, ಸುರೇಶ್, ರವೀಂದ್ರನಾಥ, ಜಯರಾಮ್ ಹರೀಶ್, ಜೀವನ್ ಡಿಸೋಜ ಲೀಲಾ, ಅರ್ವಿನ್ ಮಿರಾಂದ, ಸಂಯೋಜಕರಾದ ವಸಂತಿ, ಇವರೆಲ್ಲರೂ ಸೇರಿ ಬಹಳ ಶ್ರಮಪಟ್ಟು ಕೆಲಸ ನಿರ್ವಹಣೆ ಮಾಡಿದರು.

ಶ್ರೀ ದುರ್ಗಾ ಮಾತೆಯ ಸನ್ನಿದಿಯಲ್ಲಿ ಸೇವೆ ಗೈದ ಎಲ್ಲರಿಗೂ ದೇವಸ್ಥಾನದ ಅರ್ಚಕ ಗಣೇಶ್ ಶರ್ಮಾ ರವರು ಇನ್ನೂ ಹೆಚ್ಚಿನ ಸೇವೆ ನೀಡುವ ಶಕ್ತಿಯನ್ನು ದುರ್ಗಾ ಮಾತೆ ನೀಡಲಿ ಎಂದು ಪ್ರಾರ್ಥಿಸಿ ಪ್ರಸಾದವನ್ನು ನೀಡಿದರು. ದೇವಸ್ಥಾನ ದ ಆಡಳಿತ ಮೊಕ್ತೇಸರರಾದ ಧನಂಜಯ ಅಜ್ರಿ , ಮ್ಯಾನೇಜರ್ ಪ್ರಶಾಂತ್ ರವರು ಎಲ್ಲರನ್ನು ಅಭಿನಂದಿಸಿ ಸ್ವಯಂ ಸೇವಕರ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ.ಕೆ. ಧನಂಜಯ ರಾವ್ ರವರಿಗೆ ಶಿಷ್ಯ ವೃಂದದಿಂದ ಸನ್ಮಾನ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿಗೆ ಶೇ.98 ಫಲಿತಾಂಶ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

Suddi Udaya

ಕೊಯ್ಯೂರುನಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ: 5 ದಿನವಾದರೂ ದುರಸ್ತಿಯಾಗದ ವಿದ್ಯುತ್ ಕಂಬ

Suddi Udaya

ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!