26.9 C
ಪುತ್ತೂರು, ಬೆಳ್ತಂಗಡಿ
June 7, 2025
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶ, ಉಜಿರೆ ಎಸ್.ಡಿ.ಎಂ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಸ್ಥಾನ: ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅವರಿಂದ ಅಭಿನಂದನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿವಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಉತ್ತಮ ಅಂಕಗಳನ್ನು ಗಳಿಸಿ ರಾಜ್ಯಕ್ಕೆ ನಾಲ್ಕು ಸ್ಥಾನಗಳನ್ನು ಪಡೆಯುವಲ್ಲಿ ತುಷಾರ ಬಿಎಸ್,ಆರ್ಯ ದಿನೇಶ್,ನೀತಿ,ಶ್ರೇಯಾ ಹೆಚ್.ಎ ಯಶಸ್ವಿಯಾಗಿದ್ದಾರೆ.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು, ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆಯವರು,ಡಿ‌.ಹರ್ಷೇಂದ್ರ ಕುಮಾರ್,ಕಾರ್ಯದರ್ಶಿ ಡಾ.ಸತೀಶ್ಚಂದ್ರ ಹಾಗೂ ಕಾಲೇಜಿನ ಪ್ರಾಂಶುಪಾಲರು,ಉಪನ್ಯಾಸಕ ವೃಂದ,ಎಲ್ಲಾ ಸಿಬ್ಬಂದಿಗಳಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ‌.

ಈ ಸಂದರ್ಭದಲ್ಲಿ ಉಜಿರೆ ಪಿಯು ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಅವರನ್ನು ಹೂಗುಚ್ಚ ನೀಡಿ ಅಭಿನಂದಿಸಿದರು.

Related posts

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya

ಧರ್ಮಸ್ಥಳ: 22ನೇ ಯ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya
error: Content is protected !!